ಸುಳ್ಯ : ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಲೈಂಗಿಕ ದೌಜನ್ಯ ಎಸಗಿದ್ದಾನೆ ಎನ್ನಲಾದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಇದೀಗ ಈ ಬಂಧಿತರಾದ ಭಜರಂಗದಳ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ, ಮಿಥುನ್ ರವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. ಇವರ ಪರವಾಗಿ ಹರೀಶ್ ಬೂಡುಪನ್ನೆ ಹಾಗೂ ಮಹೇಶ್ ಕಜೆ ವಾದಿಸಿದ್ದಾರೆ.
ವಿದ್ಯಾರ್ಥಿನಿಗೆ ಬಸ್ಸಲ್ಲಿ ಲೈಂಗಿಕ ದೌಜನ್ಯ ಎಸಗಿದ ಅನ್ಯ ಕೋಮಿನ ಯುವಕನಿಗೆ ಹಲ್ಲೆ ನಡೆಸಿದ ಆರೋಪಿಗಳಿಗೆ ಜಾಮೀನು ಮಂಜೂರು
