ಮನರಂಜಿಸಿದ ನೃತ್ಯ ಸಂಕಲ್ಪಂ’ ಭರತನಾಟ್ಯ ಕಾರ್ಯಕ್ರಮ

ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024ರ ಅಂಗವಾಗಿ ದಿನ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಎರಡನೇ ದಿನದ ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಟ್ಯ ನಿಲಯಂ ಗುರು ಬಾಲಕೃಷ್ಣ ಮಂಜೇಶ್ವರ ಹಾಗೂ ಶಿಷ್ಯ ವೃಂದದವರಿಂದ ‘ನೃತ್ಯ ಸಂಕಲ್ಪಂ’ ಭರತನಾಟ್ಯ ಕಾರ್ಯಕ್ರಮ ಜರುಗಿತು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top