ಔಷಧಿಗೆ ತೆರಳಿದ ಯುವಕ ನಾಪತ್ತೆ

ಚೆಂಬು ಗ್ರಾಮದ ಊರುಬೈಲು ಹರೀಶ – ಭಾರತಿ ದಂಪತಿಗಳ ಪುತ್ರ ಕುಶಾಂತ್ ನಾಮಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಆತನು ಅಕ್ಟೋಬರ್ 13ರಂದು ಮನೆಯಿಂದ ಔಷಧಿಗೆ ತೆರಳಿದ್ದವನು ಮನೆಗೆ ಬಂದಿಲ್ಲ.
ಹುಡುಗ ನಾಪತ್ತೆಯಾಗಿ ಮನೆಗೆ ಸಂಜೆಯಾದರೂ ಬಾರದಿದ್ದುದರಿಂದ ಮನೆಯವರು ಹುಡುಕಾಟ ಆರಂಭಿಸಿದ್ದಾರೆ. ಪೋಲೀಸರಿಗೂ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top