ಪೋಟೋ ಗ್ರಾಪರ್ ಹರಿಹರ ಪಲ್ಲತ್ತಡ್ಕದಲ್ಲಿ ಸ್ಟುಡಿಯೋ ಹೊಂದಿದ್ದ ಹಾಗೂ ಗ್ರಾ.ಪಂ.ಸದಸ್ಯರಾಗಿದ್ದ ದಿವಾಕರ ಮುಂಡಾಜೆ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿನಪತ್ರಿಕೆಗಳ ವಿತರಕರಾಗಿದ್ದ ಅವರು ಮಂಜಾನೆ ಅಂಗಡಿಗೆ ಕಾರಿನಲ್ಲಿ ಬರುತ್ತಿರುವ ವೇಳೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸುಳ್ಯ ತಾಲೂಕಿನಲ್ಲಿ ಮೂರನೇ ದಿನವೂ ಹೃದಯಾಘಾತದಿಂದ ಮತ್ತೋರ್ವ ಸಾವು
