October 2024

ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್( ರಿ) ಕಚೇರಿ ಯಲ್ಲಿ ವಿವಿಧ ಪೂಜಾ ಕಾರ್ಯಕ್ರಮ

ಸುಳ್ಯ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್( ರಿ) ಕಚೇರಿ ಯಲ್ಲಿ ಆಯುಧಪೂಜೆ ,ಗಣಹೋಮ, ಲಕ್ಮೀಪೂಜೆ, ವಾಹನ ಪೂಜೆ ಅ.10ರಂದು ನಡೆಯಿತು.ಅಭಿರಾಮ್ ಭಟ್ ಸರಳಿಕುಂಜ ಪೂಜೆಗಳನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಿ.ಸುಳ್ಯ ಇದರ ಅಧ್ಯಕ್ಷರಾದ ಲೋಕನಾಥ ಅಮಚೂರು,ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಅಧ್ಯಕ್ಷ ಯತೀಶ್ ರೈ ದುಗ್ಗಲಡ್ಕ ,ಅಲೆಟ್ಟಿ ಗ್ರಾಮ ಪಂಚಾಯತಿ ಸದಸ್ಯ ರತೀಶನ್ಶಿವಪ್ರಸಾದ್ ಆಲೆಟ್ಟಿ, ಬೂಡು ರಾಧಾಕೃಷ್ಣ ‌ರೈ,ಯೋಜನಾಧಿಕಾರಿ ಮಾಧವ ಗೌಡ, ಕಛೇರಿ ಪ್ರಬಂಧಕರು & […]

ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್( ರಿ) ಕಚೇರಿ ಯಲ್ಲಿ ವಿವಿಧ ಪೂಜಾ ಕಾರ್ಯಕ್ರಮ Read More »

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ರಚನೆ.ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹಾಜಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಗುಂಡಿ

ಸುಳ್ಯ ತಾಲೂಕಿನ ಸಮಸ್ತದ ಅಧಿನದಲ್ಲಿರುವ 15 ಜಮಾಅತ್ ಗಳ ಪ್ರತಿನಿಧಿಗಳ ಸಭೆಯು ಸೈಯದ್ ಝೈನುಲ್ ಆಬಿದೀನ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಅ.9 ರಂದು ಸುಳ್ಯದ ಸುಪ್ರಿಮ್ ಹಾಲ್ ನಲ್ಲಿ ನಡೆಯಿತು. ಸಭೆಯನ್ನು ಬಹು| ಝೈನುಲ್ ಆಬಿದೀನ್ ತಂಙಳ್ ದುವಾ ಮೂಲಕ ಉದ್ಘಾಟಿಸಿದರು. ಹಿರಿಯರಾದ ಹಾಜಿ ಇಸಾಕ್ ಸಾಹೇಬ್ ಪಾಜಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಗುಂಡಿ ಅರಂತೋಡು,

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ರಚನೆ.ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹಾಜಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಗುಂಡಿ Read More »

ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ

ಸುಳ್ಯ : ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024 ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಹಿಷಾಸುರನನ್ನು ಮರ್ಧನ ಮಾಡಿದ ಚಾಮುಂಡೇಶ್ವರಿ ದೇವಿಯ ಹಬ್ಬವನ್ನಾಗಿ ನವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಸುಳ್ಯದಲ್ಲಿ ಕಳೆದ

ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ Read More »

ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ನಿಧನ

ಭಾರತದ ಅತೀ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. 1991ರಲ್ಲಿ ಟಾಟಾ ಸನ್ಸ್‌ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ

ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ನಿಧನ Read More »

Ratan Tata: A Legacy of Integrity and Inspiration for the Next Generation

Ratan Tata, the former chairman of Tata Sons, left us on October 9, 2024. He was not just a name; he was a symbol of integrity, innovation, and compassion in the business world. His leadership transformed the Tata Group into one of India’s largest conglomerates and set a benchmark for ethical business practices. Born into

Ratan Tata: A Legacy of Integrity and Inspiration for the Next Generation Read More »

ಕನಕಮಜಲು : ಕನಕದಾಸ ಮಕ್ಕಳ ಭಜನಾ ಮಂಡಳಿಯ ವಾರ್ಷಿಕ ಸಂಭ್ರಮ ಕಾರ್ಯಕ್ರಮ

ಕನಕಮಜಲಿನ ಕನಕದಾಸ ಮಕ್ಕಳ ಭಜನಾ ಮಂಡಳಿ ಇದರ ವಾರ್ಷಿಕ ಸಂಭ್ರಮ ಕಾರ್ಯಕ್ರಮ ಅ. 8ರಂದು ಸಂಜೆ ಕನಕಮಜಲು ಪೆರಂಬಾರಿನ ಮದಿಮಾಳು ಪಾದೆ ಶ್ರೀ ದುರ್ಗಾದೇವಿ ಅಮ್ಮನವರ ಕ್ಷೇತ್ರ ನಡೆಯಿತು. ರಾಮಕೃಷ್ಣ ಕಾಟುಕುಕ್ಕೆ ಇವರ ದಿವ್ಯ ಉಪಸ್ಥಿತಿಯಲ್ಲಿ ‘ಸಮೂಹ ಗಾಯನ’ ನಡೆದ ಬಳಿಕ ಗುರುವಂದನಾ ಕಾರ್ಯಕ್ರಮ ನಡೆಯಿತು. ಕನಕದಾಸ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷೆ ಕು. ಆಕಾಂಕ್ಷ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಣ್ಣಗೌಡ ಪೆರುoಬಾರು, ಕಾರ್ಯದರ್ಶಿ ವಾಸುದೇವಪೆರುoಬಾರು, ಉತ್ಸವ ಸಮಿತಿಯ ಅಧ್ಯಕ್ಷ

ಕನಕಮಜಲು : ಕನಕದಾಸ ಮಕ್ಕಳ ಭಜನಾ ಮಂಡಳಿಯ ವಾರ್ಷಿಕ ಸಂಭ್ರಮ ಕಾರ್ಯಕ್ರಮ Read More »

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮೂರನೇ ಬಾರಿ ಬಹುಮತ: ಸುಳ್ಯದಲ್ಲಿ ಬಿಜೆಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಹರಿಯಾಣ ರಾಜ್ಯದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿ ಬಹುಮತವನ್ನು ಸಾಧಿಸಿದ್ದು ಸುಳ್ಯ ನಗರ ಮಹಾ ಶಕ್ತಿ ಕೇಂದ್ರ ವತಿಯಿಂದ ಸುಳ್ಯ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ, ಸುಳ್ಯ ಮಹಾನಗರ ಶಕ್ತಿ ಕೇಂದ್ರದ ಅಧ್ಯಕ್ಷ ಎ ಟಿ ಕುಸುಮಾಧರ, ಕಾರ್ಯದರ್ಶಿ ನಾರಾಯಣ ಎಂ ಎಸ್ ಶಾಂತಿನಗರ, ನ.ಪಂ.ಉಪಾಧ್ಯಕ್ಷ ಬುದ್ಧ ನಾಯ್ಕ, ರಮೇಶ್ ಇರಂತಮಜಲು, ಜಿನ್ನಪ್ಪ ಪೂಜಾರಿ, ಸುರೇಂದ್ರ, ಶೀಲಾ ಕುರುಂಜಿ,

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮೂರನೇ ಬಾರಿ ಬಹುಮತ: ಸುಳ್ಯದಲ್ಲಿ ಬಿಜೆಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ದೇವಳದಿಂದ ಚಿನ್ನಾಭರಣ ಕಳವು ಮಾಡಿದ ಅರ್ಚಕನ ಬಂಧನ

ಉಡುಪಿ : ದೇವಳದಿಂದ ಚಿನ್ನಾಭರಣ ಕಳವು ಮಾಡಿದ ಪುರೋಹಿತನ್ನು ಪೊಲೀಸರು ಬಂಧಿಸಿರುವಘಟನೆ ಉಡುಪಿಯಿಂದ ವರದಿಯಾಗಿದೆ.ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ.ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿದ್ದು, ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿ ಚಿನ್ನಾಭರವನ್ನು ವಶಪಡಿಸಿಕೊಂಡಿದ್ದಾರೆ.ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ.

ದೇವಳದಿಂದ ಚಿನ್ನಾಭರಣ ಕಳವು ಮಾಡಿದ ಅರ್ಚಕನ ಬಂಧನ Read More »

ಅಕ್ರಮವಾಗಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ವಿಟ್ಲ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆಯವರು ಪತ್ತೆ ಹಚ್ಚಿ ವಸ್ತು ಸಹಿತ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.ಕೆದಿಲ ನಿವಾಸಿಗಳಾದ ಅಲಿ ಹೈದರ್, ಉಮ್ಮರ್ ಪಾರೂಕ್, ಮಹಮ್ಮದ್ ಹಸೈನರ, ಉಮ್ಮರ್ ಫಾರೂಕ್ ಅವರನ್ನು ಚಂದಳಿಕೆಯಲ್ಲಿ ಬಂಧಿಸಲಾಗಿದೆ.ಆರೋಪಿಗಳು ಕಳಂಜಿ ಮಲೆ ರಕ್ಷಿತಾರಣ್ಯದಲ್ಲಿ ಹಾಲು ಮಡ್ಡಿ ತೆಗೆವ ಅಕ್ರಮಬಾಗಿ ಹಾಲು ಮಡ್ಡಿ ತೆಗೆದು ಸಾಗಾಟ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. 11 ಕೆಜಿ ಹಾಲುಮಡ್ಡಿ. ಮೇಣ ತೆಗೆಯಲು ಬಳಸಿದ ಸಲಕರಣೆ, ರಿಕ್ಷಾವನ್ನು ಅರಣ್ಯ

ಅಕ್ರಮವಾಗಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ Read More »

ಅಸರ್ಪಕ ಮಾಹಿತಿ ಹಿನ್ನಲೆ ಸುಳ್ಯ ತಾಲೂಕಿನ 42 ಬಿಪಿಎಲ್ ಕುಟುಂಬಗಳ ರೇಷನ್ ಕಾರ್ಡ್ ರದ್ದು

ಸುಳ್ಯ : ರಾಜ್ಯ ಸರಕಾರದಿಂದ ಅಕ್ರಮ ಪಡಿತರ ಚೀಟಿ ರದ್ದತಿಗೆ ಕ್ರಮವಹಿಸಲಾಗುತ್ತಿದ್ದು ನಕಲಿ ಮತ್ತು ಪಡಿತರ ಚೀಟಿಯಲ್ಲಿ ಬಳಕೆದಾರರ ಹೊಸ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಸುಳ್ಯದಲ್ಲಿ ಸುಮಾರು 2998 ಕುಟುಂಬಗಳ ಪಡಿತರ ಚೀಟಿ ಪರಿಶೀಲನೆಗೆ ಒಳಪಡಲಿದೆ ಸರಕಾರದಿಂದ ತನಿಖೆಗೆ ವಿಶೇಷ ತಂಡ ಆಗಮಿಸಿ ಪರಿಶೀಲನೆ ನಡೆಸಲಿದ್ದು ಈಗಾಗಲೇ ಅಸಮರ್ಕ ಮಾಹಿತಿ ಹಿನ್ನಲೆಯಿಂದ 42 ಬಿಪಿಎಲ್ ಕುಟುಂಬಗಳ ರೇಷನ್ ಕಾರ್ಡ್ ರದ್ದುಗೊಂಡಿದೆ ಎಂದು ತಿಳಿದು ಬಂದಿದೆ.ಸುಳ್ಯ ತಾಲೂಕಿನಲ್ಲಿ 16 ಸಾವಿರಕ್ಕಿಂತ ಹೆಚ್ಚಿನ ಬಿಪಿಎಲ್ ಪಡಿತರ ಚೀಟಿ ಇದ್ದು ಇದರಲ್ಲಿ

ಅಸರ್ಪಕ ಮಾಹಿತಿ ಹಿನ್ನಲೆ ಸುಳ್ಯ ತಾಲೂಕಿನ 42 ಬಿಪಿಎಲ್ ಕುಟುಂಬಗಳ ರೇಷನ್ ಕಾರ್ಡ್ ರದ್ದು Read More »

error: Content is protected !!
Scroll to Top