ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದುಗಳಾಗಿರಬೇಕು
ಹೈದರಾಬಾದ್: ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು, ಅವರನ್ನು ಬೇರೆ ಸರ್ಕಾರಿ ಇಲಾಖೆಗಳಿಗೆ ಕಳುಹಿಸಬೇಕೇ ಅಥವಾ ವಿಆರ್ಎಸ್ (ಸ್ವಯಂ ನಿವೃತ್ತಿ ಯೋಜನೆ) ನೀಡಬೇಕೇ ಎಂಬ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು […]
ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದುಗಳಾಗಿರಬೇಕು Read More »