ಸ್ಕೂಟಿ ಮೇಲೆ ಮರ ಬಿದ್ದು‌ ಸ್ಕೂಟಿ ಸವಾರ ಸಾವು

ಕಡಬ ತಾಲೂಕಿನ ಎಡಮಂಗಲ ಸೊಸೈಟಿ ಪಿಗ್ನಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಪುಳಿಕುಕ್ಕು ಸಮೀಪ ನಡೆದಿದೆ.
ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಹಲವಾರು ವರ್ಷಗಳಿಂದ ಪಿಗ್ನಿ ಸಂಗ್ರಹಕರಾಗಿ ಮಾಡುತ್ತಿದ್ದರು. ಬೃಹತ್ ಗಾತ್ರದ ದೂಪದ ಮರ ಬಿದ್ದು, ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top