ಸುಳ್ಯ: ಬೀರಮಂಗಲ ಉದ್ಯಾನವನಕ್ಕೆ ಎ. ಸಿ ಭೇಟಿಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ನಗರ ಪಂಚಾಯತ್ ಗೆ ಸೂಚನೆ

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

ಸುಳ್ಯದ ಬೀರಮಂಗಲದಲ್ಲಿ ನಾಗರೋಥ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತರು ಇಂದು ಭೇಟಿ ನೀಡಿದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣದ ಬಗ್ಗೆ ಗಮನಕ್ಕೆ ತಂದ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ ಕೂಡಲೇ ಈ ಬಗ್ಗೆ ನಗರ ಪಂಚಾಯತ್ ಸಭೆಯಲ್ಲಿ ನಿರ್ಣಯ ಕೈಗೊಂಡು ಪ್ರತಿಮೆ ನಿರ್ಮಾಣ ಕೈಗೆತ್ತಿಕೊಳ್ಳುವಂತೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಮತ್ತು ಸದಸ್ಯರು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಸ್ಥಳೀಯರಿಗೆ ಉಪಯೋಗವಾಗುವಂತೆ ರಾಕ್ ಕ್ಲಯಿಂಬಿಗ್ ವ್ಯವಸ್ಥೆ ಅಳವಡಿಸುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೊಳ್ಳೂರು, ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳಾದ ಕೆ ಗೋಕುಲ್ ದಾಸ್ ಸುಳ್ಯ, ಭವಾನಿಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆ, ನಗರ ಪಂಚಾಯತ್ ಸ್ಥಳೀಯ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ, ಹಾಗೂ ನಗರ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

Leave a Comment

Your email address will not be published. Required fields are marked *

error: Content is protected !!
Scroll to Top