ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನೀಡುವ 68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ ಅಲ್ಲದೆ ವಾಲ್ ಆರ್ಟ್, ಕ್ಯಾನ್ವಾಸ್ ಆರ್ಟ್ , ಆರ್ಕಲಿಕ್ ಆರ್ಟ್, ಬಾಟಲ್ ಆರ್ಟ್, ರಂಗೋಲಿ ಆರ್ಟ್ ಹಾಗೂ ವಿವಿಧ ಪ್ರಕಾರದ ಮುಖವಾಡ ತಯಾರಿಕೆಯ ಮೂಲಕ ಪ್ರಸಿದ್ಧ ಪಡೆದಂತಹ ಸುಳ್ಯದ ಹವ್ಯಾಸಿ ಚಿತ್ರಕಲಾವಿದೆ ಬೆಟ್ಟಂಪಾಡಿಯ ಕುಮಾರಿ ಪೂಜಾ ಬೋರ್ಕರ್ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಕಲಾ ಕ್ಷೇತ್ರದಲ್ಲಿ ಹಾಗೂ ಕನ್ನಡ ನಾಡು ನುಡಿ ಸಂಬಂಧಿಸಿದ ವಿವಿಧ ಕ್ಷೇತ್ರದ ಸಾಧಕರನ್ನ ಗುರುತಿಸಿ ಗೌರವಿಸಲಾಗಿದೆ.
ಪೂಜಾ ಬೆಟ್ಟಂಪಾಡಿ ನಿವಾಸಿ ಹೇಮಲತಾ ಮತ್ತು ರಮೇಶ್ ನಾಯಕ್ ದಂಪತಿಗಳ ಪುತ್ರಿ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top