ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ನ.4ರಂದು ಆಲೆಟ್ಟಿ ಸುಳ್ಯ ರಸ್ತೆಯಲ್ಲಿ ಸಂಭವಿಸಿದ
ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋಪಾಲ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಂಗಳೂರಿನ ಖಾಸಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು .
ಮೃತರು ಪತ್ನಿ ಜಯಂತಿ ಹಾಗೂ ಇಬ್ಬರು ಪುತ್ರಿಯರಾದ ಕು.ಶರಣ್ಯ ಮತ್ತು ಕು.ಭೂಮಿಕಾ ಮತ್ತು ಸಹೋದರರನ್ನು, ಸಹೋದರಿಯರನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರು ಸುಳ್ಯದಲ್ಲಿ ಕಳೆದ 8 ವರ್ಷಗಳಿಂದ ಅಟೋ ಚಾಲಕರಾಗಿದ್ದರು.ಸುಳ್ಯ ಜೂನಿಯರ್ ಕಾಲೇಜ್ ಬಳಿಯಲ್ಲಿ ವಾಸವಾಗಿದ್ದರು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top