ಆರ್.ಎಸ್.ಎಸ್ ಪ್ರಚಾರಕರಾಗಿದ್ದ ಪ್ರಸಾದರ ಶವ ನದಿಯಲ್ಲಿ ಪತ್ತೆ

ನೇತ್ರಾವತಿ ನದಿಗೆ ಆಕಸ್ಮೀಕವಾಗಿ ಬಿದ್ದಿದ್ದ ಆರ್ ಎಸ್ಎಸ್ ಪ್ರಚಾರಕರೊಬ್ಬರ ಮೃತದೇಹ ಪತ್ತೆಯಾಗಿದೆ‌.ಬೆಳ್ತಂಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ.
ಸೋಮವಾರ ಸಂಜೆ ಪ್ರಸಾದ್ ಮೂವರೊಂದಿಗೆ ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಒಟ್ಟಿಗೆ ರಕ್ಷಿಸಲು ಯತ್ನಿಸಿದ್ದು, ಈ ವೇಳೆ ಪ್ರಸಾದ್ ಮುಳುಗಿ ಕಾಣದಾಗಿದ್ದರು.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್‌ ಹಾಗೂ ಅಗ್ನಿಶಾಮಕ ದಳದವರು ರಾತ್ರಿ 11 ರ ಹೊತ್ತಿಗೆ ಪ್ರಸಾದ್ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಪ್ರಸಾದ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪ್ರಸಾದ್ ಆರ್ ಎಸ್ ಎಸ್ ಪ್ರಚಾರಾಗಿ ಸೇವೆ ಸಲ್ಲಿಸಿ ಹಿಂದು ಪರಿವಾರ ಸಂಘಟನೆ ಒಂದರಲ್ಲಿ ಪದಾಧಿಕಾರಿಯಾಗಿಯಾಗಿದ್ದರು ಎನ್ನಲಾಗಿದೆ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top