ತಂಬುರಾಟಿ ಭಗವತಿ ಪ್ರಾದೇಶಿಕ ಸೇವಾ ಸಮಿತಿ ಸಭೆ,ನೂತನ ಪದಾಧಿಕಾರಿಗಳ ಅಯ್ಕೆ

ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು
ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆಯು ದಿನಾಂಕ 08 ರಂದು ಸಮಿತಿಯ ಅಧ್ಯಕ್ಷ ರಾದ ಶ್ರೀಜಿತ್ ಅರಂತೋಡು ರವರ ಅಧ್ಯಕ್ಷತೆ ಯಲ್ಲಿ ರಬ್ಬರ್ ಉತ್ಪಾದಕರ ಸಂಘ ದ ಸಭಾಭವನ ಅರಂತೋಡಿನಲ್ಲಿ ನಡೆಯಿತು ಹಿರಿಯ ರಾದ ಜನಾರ್ಧನ. ಎ. ಎಂ, ಗೋವಿಂದ ಎ. ಕೆ ಮತ್ತು ಅಮ್ಮಣಿ ಚಿಟ್ಟನ್ನೂರು ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ನಂತರ ಕಳೆದ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರವನ್ನು ಕಾರ್ಯದರ್ಶಿ ಭಾನು ಪ್ರಕಾಶ್ ಕೊ ಡಂಕೇರಿ ಯವರು ಮಂಡಿಸಿದರು ಸಭೆಯಲ್ಲಿ ಮುಖ್ಯ ಅತಿಥಿ ಗಳಾಗಿ ಆಗಮಿಸಿದ್ದ ಕುತ್ತಿಕೋಲು ಶ್ರೀ ತಂಬುರಾಟಿ ಭಗವತಿ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಕುಂಣ್ಣಿಕೃಷ್ಣನ್ ಕುತ್ತಿಕೋಲು ರವರು ಕ್ಷೇತ್ರದ ಮಹತ್ವ ಗಳನ್ನು ವಿವರಿಸಿದರು ಇನ್ನೊರ್ವ ಮುಖ್ಯ ಅತಿಥಿ ಚಂದ್ರನ್ ಕುತ್ತಿಕೋಲು ರವರು ಮಾತನಾಡಿ ಕ್ಷೇತ್ರ ದಲ್ಲಿ ನಡೆಯುತ್ತಿರುವ ಜೀರ್ಣೋದ್ದಾರ ಕಾರ್ಯಗಳ ಬಗ್ಗೆ ತಿಳಿಸಿ ಎಲ್ಲರ ಸಹಕಾರ ಯಾಚಿಸುತ್ತ ಅರಂತೋಡು ಪ್ರಾದೇಶಿಕ ಸಮಿತಿಯ ಕಾರ್ಯ ವೈಖರಿ ಯನ್ನು ಮುಕ್ತ ಕಂಠ ದಿಂದ ಪ್ರಶಂಷಿಸಿದರು ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ಪವಿತ್ರನ್ ಗುಂಡ್ಯ ರವರು ಮಾತನಾಡಿ ಕ್ಷೇತ್ರ ದ ಜೊತೆ ನಾವು ಇಟ್ಟುಕೊಳ್ಳ ಬೇಕಾದ ಸಂಭಂದ ಗಳನ್ನು ತಿಳಿಸಿ ಮುಂದಿನ ವರ್ಷ ಅ ರಂಬೂರಿನಲ್ಲಿ ನಡೆಯಲಿರುವ ದೈವಂಕಟ್ಟು ಮಹೋತ್ಸವ ಕ್ಕೆ ಸಮಿತಿ ಯ ಸಹಕಾರ ಯಾಚಿಸಿದರು ಮಹಿಳಾ ಸಮಿತಿಯ ಪದಾಧಿಕಾರಿಗಳಾದ ಮಾದವಿ ಕೂರಂಗಾಯ ಮತ್ತು ಕಮಲ ರವರು ಶುಭ
ಹಾರೈಸಿದರು ಈ ಸಭೆಯಲ್ಲಿ ಕಳೆದ ಸಾಲಿನಲ್ಲಿ ಎಸ್. ಎಸ್ ಎಲ್ ಸಿ ಮತ್ತು ಪಿ. ಯು. ಸಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top