ಸುಳ್ಯ ತಾಲೂಕಿನ ಬೆಳ್ಳಾರೆ ಶ್ರೀ ದುರ್ಗಾ ಜ್ಯುವೆಲ್ಲರಿ ಮಾಲಕ, ಕಲ್ಮಡ್ಕ ಗ್ರಾಮದ ಮಾಳಿಗೆ ನಾರಾಯಣ ಆಚಾರ್ಯ ರವರ ಪತ್ನಿ ಹರಿಣಾಕ್ಷಿ (44)ಅವರು ಅಸೌಖ್ಯದಿಂದ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮಹಿಳೆ ಅಸೌಖ್ಯದಿಂದ ನಿಧನ

ಸುಳ್ಯ ತಾಲೂಕಿನ ಬೆಳ್ಳಾರೆ ಶ್ರೀ ದುರ್ಗಾ ಜ್ಯುವೆಲ್ಲರಿ ಮಾಲಕ, ಕಲ್ಮಡ್ಕ ಗ್ರಾಮದ ಮಾಳಿಗೆ ನಾರಾಯಣ ಆಚಾರ್ಯ ರವರ ಪತ್ನಿ ಹರಿಣಾಕ್ಷಿ (44)ಅವರು ಅಸೌಖ್ಯದಿಂದ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.