December 16, 2024

ಪತ್ರಿಕಾ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ, ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ ಹಾಕಿದ ಘಟನೆಯನ್ನು ಸುಳ್ಯ ಪ್ರೆಸ್ ಕ್ಲಬ್ ಹಾಗೂ ಸುಳ್ಯ ಕಾರ್ಯನಿತರ ಪತ್ರಕರ್ತರ ಸಂಘ ಖಂಡಿಸಿದೆ.ಡಿ.13ರಂದು ಮಿಥುನ್ ತನ್ನ ತಾಯಿಯ ಜತೆ ಬಿಎಸ್‌ಎನ್‌ಎಲ್ ಕಚೇರಿಗೆ ಕಾರ್ಯ ನಿಮಿತ ಹೋಗಿದ್ದರು. ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್‌.ಎನ್.ಎಲ್ ಸಿಮ್ ಗೆ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿರುವ ಬಗ್ಗೆ ಯಾರೋ ವ್ಯಕ್ತಿಗಳು ಬಿಎಸ್‌ಎನ್‌ಎಲ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರು ನೀಡಿರುವುದು ಮಿಥುನ್ ಆಗಿರಬಹುದೆಂದು ಸಂಸ್ಥೆಯ ವಿಕಾಸ್‌ರವರು […]

ಪತ್ರಿಕಾ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ, ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ Read More »

ರಿಕ್ಷಾ ನಿಲ್ದಾಣದಲ್ಲಿ ವಿಷ ಸೇವಿಸಿ ರಿಕ್ಷಾ ಚಾಲಕ ಆತ್ಮಹತ್ಯೆಗೆ ಯತ್ನ

ಉಬರಡ್ಕದ ನಿವಾಸಿ, ಸುಳ್ಯ ಕುರುಂಜಿಭಾಗ್ ನ ರಿಕ್ಷಾ ಚಾಲಕ ರಮೇಶ್ ಎಂಬವರು ರಿಕ್ಷಾ ನಿಲ್ದಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.ವಿಷ ಸೇವಿಸಿ ಬಳಿಕ ಇತರ ರಿಕ್ಷಾ ಚಾಲಕರಿಗೆ ವಿಷ ಸೇವಿಸಿರುವುದಾಗಿ ತಿಳಿಸಿಸದ್ದರು. ಇತರ ರಿಕ್ಷಾ What’s ರಮೇಶರನ್ನು ಅಲ್ಲಿದ್ದವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವದಾಗಿ ತಿಳಿದು ಬಂದಿದೆ.

ರಿಕ್ಷಾ ನಿಲ್ದಾಣದಲ್ಲಿ ವಿಷ ಸೇವಿಸಿ ರಿಕ್ಷಾ ಚಾಲಕ ಆತ್ಮಹತ್ಯೆಗೆ ಯತ್ನ Read More »

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಆರಂಭ

ಪುರಾಣ ಪ್ರಸಿದ್ದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ (ಡಿ.16)ಧನು ಪೂಜೆ ಆರಂಭಗೊಂಡಿದೆ.ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷರುಗಳು,ಸದಸ್ಯರು,ಸುಳ್ಯ ಸೀಮೆಯ ನೂರಾರು ಭಕ್ತಾರು ಉಪಸ್ಥಿತರಿದ್ದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಜನವರಿ 14ರ ತನಕ ಪ್ರಾ:ತ ಕಾಲ ನಿರಂತರ ಧನುಪೂಜೆ ನಡೆಯಲಿದೆ..

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಆರಂಭ Read More »

ಅಕ್ರಮ ಮರಳು ಸಾಗಾಟ ಲಾರಿಯನ್ನು ವಶ ಪಡಿಸಿಕೊಂಡ ತಹಶೀಲ್ದಾರ್

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡರಿಯಿಂದ ಮರಳು ಹೇರಿಕೊಂಡು ಹೋಗುತ್ತಿದ್ದ ವಾಹನವನ್ನು ತಹಶೀಲ್ದಾರ್ ಮತ್ತು ತಂಡ ಅಧಿಕಾರಿಗಳು ತಡೆದು ವಾಹನ ವಶ ಪಡಿಸಿಕೊಂಡ ಘಟನೆ ಸೋಮವಾರ ವರದಿಯಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಅಕ್ರಮ ಮರಳು ಸಾಗಾಟ ಲಾರಿಯನ್ನು ವಶ ಪಡಿಸಿಕೊಂಡ ತಹಶೀಲ್ದಾರ್ Read More »

ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ವತಿಯಿಂದ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ ) ಸುಳ್ಯ ತಾಲೂಕು ಸಂಪಾಜೆ ವಲಯದ ತೊಡಿಕಾನ ಕಾರ್ಯಕ್ಷೇತ್ರ ದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಸುಳ್ಯ ಸೀಮೆ ಮಹತ್ತೋಭಾರ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ರಮವು ಧನು ಪೂಜಾ ಪ್ರಯುಕ್ತ ದೇವಳದ ಒಳಾಂಗಣ ಹೊರಾಂಗಣ ದೇವಳದ ಪರಿಸರದ ಸುತ್ತಮುತ್ತ ಹಾಗೂಮತ್ಸ್ಯತೀರ್ಥ ಗುಂಡಿಯವರೆಗೆ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು. ಶ್ರೀಮಲ್ಲಿಕಾರ್ಜುನ ದೇವಾಲಯದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು ಒಕ್ಕೂಟದ ಸಂಘಗಳ ಸದಸ್ಯರುಗಳು ವಲಯ ಅಧ್ಯಕ್ಷರಾದ ಹೂವಯ್ಯ ಗೌಡ ಒಕ್ಕೂಟದ ಅಧ್ಯಕ್ಷರಾದ ಜನಾರ್ದನ

ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ವತಿಯಿಂದ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರು   ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ  ಆಯ್ಕೆ

ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿತರಬೇತುದಾರಳು, ಸಂಘಟಕಿ ಹಾಗೂಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ ಕುರುಂಜಿಯವರುಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರುಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು ಪ್ರಥಮಗಳೊಂದಿಗೆ ಕೆಲವು ಶಾಶ್ವತ ದಾಖಲೆಗಳನ್ನು ನಿರ್ಮಿಸಿರುವ ಡಾ. ಅನುರಾಧಾ ಕುರುಂಜಿಯವರು ಶಿಕ್ಷಣದ ಜೊತೆಗೆ ಓರ್ವ ವ್ಯಕ್ತಿತ್ವ ವಿಕಸನ ತರಬೇತುದಾರಳಾಗಿ 2500

ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರು   ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ  ಆಯ್ಕೆ Read More »

ಡಿ.21 ಮತ್ತು 22 ರಂದು ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯ ಸೀಮಗೆ ಒಳಪಟ್ಟ ಕಾರಣೀಕ ದೈವಸ್ಥಾನವಾದ ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಡಿ.21 ಮತ್ತು 22 ರಂದು ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶ್ರೀಕ್ಷೇತ್ರ ಬಜಪ್ಪಿಲದ ಆನುವಂಶಿಕ ಆಡಳಿತ ಮೊಕೇಸರರಾದ ಹೇಮಂತಕುಮಾರ್ ಗೌಡರಮನೆ ಮಾತನಾಡಿ ಸುಮಾರು ಸಾವಿರ ವರ್ಷದ ಇತಿಹಾಸ ಇರುವ ಪೇರಾಲು ಶ್ರೀ ಬಜಪ್ಪಿಲ

ಡಿ.21 ಮತ್ತು 22 ರಂದು ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಮಡಪ್ಪಾಡಿ :- ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಇದರ ವತಿಯಿಂದ ಬಲ್ಕಜೆ ಮತ್ತು ಮಡಪ್ಪಾಡಿ ಒಕ್ಕೂಟಗಳ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಗೋಪಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯದ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ರವರು ದೀಪ ಪ್ರಜಲ್ವಿಸುವ ಮುಖೇನಾ ಚಾಲನೆಯನ್ನು ನೀಡಿ ಮಾತಾನಾಡುತ್ತ, ಯೋಜನೆಯು ನಡೆದು ಬಂದ ದಾರಿ ಮತ್ತು ಅದರಿಂದ ನಾವು ಪ್ರಯೋಜನಗಳನ್ನು ಪಡೆದು ಅಭಿವೃದ್ಧಿಗೊಂಡಿದ್ದೇವೆ, ಇದನ್ನು ನಾವು ಯಾವತ್ತು ಕೂಡ

ಮಡಪ್ಪಾಡಿ :- ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ. Read More »

error: Content is protected !!
Scroll to Top