ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಎರಡನೇ ಬಾರಿ ಆಯ್ಕೆ

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅಕಾಡೆಮಿ ಸುಳ್ಯದ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್‌ ಕೆ.ವಿ.ಆಯ್ಕೆಗೊಂಡಿದ್ದಾರೆ.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾ ಪ್ರಸಾದ್ ಎರಡನೇ ಬಾರಿ ಆಯ್ಕೆಯಾಗಿರುವುದು ಅವರ ಅಭಿಮಾನಿಗಳಿಗೆ ಸಂತೋಷ ಉಂಟು‌ ಮಾಡಿದೆ.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಮೂರು ಬಾರಿ ಆಯ್ಕೆಯಾಗಿದ್ದರು. ಎರಡು ಅವಧಿಗೆ ಅವಿರೋಧವಾಗಿ ಮತ್ತು
ಮೂರನೇ ಅವಧಿಗೆ ಬಹುಮತದಿಂದ ಚುನಾಯಿತರಾಗಿದ್ದ ಡಾ. ರೇಣುಕಾಪ್ರಸಾದ್‌ ಕೆ.ವಿ.ಯವರು ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷ ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆಯಲ್ಲಿ ಡಾ. ರೇಣುಕಾಪ್ರಸಾದ್ ಕೆ.ವಿ. ಯವರು 21-14 ಮತಗಳ ಅಂತರದಿಂದ ಉಪಾಧ್ಯಕ್ಷರಾಗಿ 2ನೇ ಬಾರಿಗೆ ಆಯ್ಕೆಯಾದರು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top