ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರಕಾರವು ಈ ಸಮುದಾಯಗಳಿಗೆ ಹೊಸ ಅನುದಾನ ನೀಡಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ಬಿಡುಗಡೆಗೊಳಿಸಲಾಗಿದ್ದ ಕೋಟ್ಯಂತರ ರೂಪಾಯಿ ಅನುದಾನಗಳನ್ನು ರದ್ದುಪಡಿಸುವ ಆದೇಶ ಹೊರಡಿಸುವ ಮೂಲಕ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. ಮಂಗಳೂರಲ್ಲಿರೋ ತನ್ನ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಹಿಂದಕ್ಕೆ ಸರ್ಕಾರ ಏನೂ ನೀಡಿಲ್ಲ; ಶಾಸಕ ವೇದವ್ಯಾಸ ಕಾಮತ್
