December 2024

ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತ ಆತ್ಮಹತ್ಯೆ

ಪವಿತ್ರ ಕ್ಷೇತ್ರವಾದ ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಅಯ್ಯಪ್ಪ ಸ್ವಾಮಿಯ ಭಕ್ತನನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ.ಭಕ್ತ ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್ ಗಳ ಮಂಟಪದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಅಲ್ಲಿದ್ದವರು ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆ ಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.ಕುಮಾರ ಸ್ವಾಮಿ ಖಿನ್ನತೆಯಿಂದಬಳಲುತ್ತಿದ್ದು, ಈ ಹಿನ್ನೆಲೆ ಅವರು ಆತ್ಮಹತ್ಯೆ […]

ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತ ಆತ್ಮಹತ್ಯೆ Read More »

Time Management: Unlock Your Potential with Effective Productivity Strategies

Building on emotional intelligence, adaptability, and teamwork, the next crucial skill for career growth is mastering time management. In today’s fast-paced world, effectively managing your time can make all the difference between feeling overwhelmed and achieving excellence with confidence. *Set Clear Goals: Your Roadmap to Success* Begin with clarity. Set clear, achievable short-term and long-term goals

Time Management: Unlock Your Potential with Effective Productivity Strategies Read More »

ದೇವಚಳ್ಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರಕಾರಿ ಶಾಲೆಗಳಿಗೆ ಬೆಂಚು ಡೆಸ್ಕ್ ಗಳ ವಿತರಣೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ದೇವಚಳ್ಳ ಗ್ರಾಮದ ಎಲಿಮಲೆಯ ಸರಕಾರಿ ಪ್ರೌಢ ಶಾಲೆಗೆ, ದೇವಚಳ್ಳ ದ. ಕ. ಜಿ. ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ವಳಲಂಬೆಯ ದ. ಕ. ಜಿ. ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ಪಿ. ಎಂ. ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ಪದವಿ ಪೂರ್ವ ಕಾಲೇಜಿನ ಸರಕಾರಿ ಪ್ರೌಢ

ದೇವಚಳ್ಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರಕಾರಿ ಶಾಲೆಗಳಿಗೆ ಬೆಂಚು ಡೆಸ್ಕ್ ಗಳ ವಿತರಣೆ ಕಾರ್ಯಕ್ರಮ Read More »

ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕು : ಬಾಬು ಗೌಡ ಅಚ್ರಪ್ಪಾಡಿ

ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕೆಂದು ಪಂಜ ವಲಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಬಾಬು ಗೌಡ ಅಚ್ರಪ್ಪಾಡಿ ಹೇಳಿದರು.ಅವರು ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ‌ ಇಲ್ಲಿಯ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಕ್ರತಿಎದ್ದೇಳು ಮಾನವ ಮತ್ತು ನೀತಿ‌ ತತ್ವ ಲಹರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.ಪುರುಷ ಪ್ರಧಾನವಾದ ನಮ್ಮ ದೇಶ ಈಗ ತುಂಬಾ ಬದಲಾಗಿದೆ. ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷನಿಗೆಸಮನಾಗಿಕಾರ್ಯನಿರ್ವಾಹಿಸುತ್ತಿದ್ದಾರೆ.ಸ್ವಾಮೀಜಿಯವರು ಪುಸ್ತಕ ಬರೆದು ಉಚಿತವಾಗಿ ವಿತರಿಸುತ್ತಿರುವುದು ಶ್ರೇಷ್ಠ ಕಾರ್ಯ ಎಂದು ಹೇಳಿದರು.ಶ್ರೀ ಯೋಗೇಶ್ಚರಾನಂದ

ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕು : ಬಾಬು ಗೌಡ ಅಚ್ರಪ್ಪಾಡಿ Read More »

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು-ಟಿ.ಎಂ ಶಹೀದ್ ತೆಕ್ಕಿಲ್

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 5 ನೇ ವಾರ್ಷಿಕ ಮಜಿಲಿಸ್ ನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗವು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಿರ್ಮಿಸಲಾದ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ವೇಧಿಕೆಯಲ್ಲಿ ನಡೆಯಿತು. ಮಜಿಲಿಸ್ ನ್ನೂರ್ ನೇತೃತ್ವವನ್ನು ಸಯ್ಯದ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಗಳ್ ದುಗ್ಗಲಡ್ಕರವರು ವಹಿಸಿ ಮಾತನಾಡಿ ನಮ್ಮ ಎಲ್ಲಾ ಪ್ರವರ್ತಿಗಳು ಶುದ್ಧ ಮನಸ್ಸಿನಿಂದ ಕೂಡಿರಬೇಕು ನಮ್ಮಲ್ಲಿ ದ್ವೇಷ ಅಸೂಯೆ ವಂಚನೆ ಇರಬಾರದೆಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಪೇರಡ್ಕ ಮುಹಿದ್ಧೀನ್ ಜುಮಾ ಮಸೀದಿ ಅಧ್ಯಕ್ಷರು ಹಾಗೂ

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು-ಟಿ.ಎಂ ಶಹೀದ್ ತೆಕ್ಕಿಲ್ Read More »

ಕಲ್ಮಕಾರಿನಲ್ಲಿ ಅಯ್ಯಪ್ಪ ವ್ರತದಾರಿ ಮೇಲೆ ಕಾಡಾನೆ ಧಾಳಿ,ಗಂಭೀರ

ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಅಯ್ಯಪ್ಪ ವೃತದಾರಿ ಚರಿತ್ ಎಂಬವರ ಮೇಲೆ ಆನೆ ದಾಳಿ ಮಾಡಿ ಗಂಭೀರ ಗಾಯವಾದ ಘಟನೆ ಇಂದು (ಮಂಗಳವಾರ) ಬೆಳಗ್ಗೆ ವರದಿಯಾಗಿದೆ. ಗಂಭೀರ ಗಾಯಗೊಂಡ ಚರಿತ್ ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಬೆಳಗ್ಗಿನ ವೇಳೆ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕಲ್ಮಕಾರಿನಲ್ಲಿ ಅಯ್ಯಪ್ಪ ವ್ರತದಾರಿ ಮೇಲೆ ಕಾಡಾನೆ ಧಾಳಿ,ಗಂಭೀರ Read More »

ವೃಕ್ಷ ಮಾತೇ ತುಳಸಿ ಗೌಡ ಇನ್ನಿಲ್ಲ

ಅಂಕೋಲಾ: ಗಿಡ-ಮರಗಳಸಂರಕ್ಷಣೆಗಾಗಿ ತನ್ನ ಇಡೀ ಜೀವನಮುಡುಪಾಗಿಟ್ಟಿದ್ದ ತುಳಸಿ ಗೌಡ ಸೋಮವಾರ ಸಂಜೆ ಸಾವನಪ್ಪಿದ್ದಾರೆ. 87 ವರ್ಷದ ತುಳಸಿ ಗೌಡ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ನಡುವೆಯೂ ಅವರು ಗಿಡ-ಮರಗಳ ಆರೈಕೆ ಬಿಟ್ಟಿರಲಿಲ್ಲ.ಅಂಕೋಲಾ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ಅರಣ್ಯ ಇಲಾಖೆಯ ನರ್ಸರಿಯಲ್ಲಿ ಅರೆಕಾಲಿಕ ‘ಉದ್ಯೋಗದಲ್ಲಿದ್ದರು. ಅಲ್ಲಿ ಲಕ್ಷಾಂತರ ಗಿಡಗಳ ಸಂರಕ್ಷಣೆ ಮಾಡಿದ್ದರು. ತಮ್ಮ ಮನೆ ಸೇರಿ ವಿವಿಧ ಪ್ರದೇಶಗಳಿಗೆ ತೆರಳಿಸ್ವತಃ ಗಿಡಗಳನ್ನು ನಾಟಿ ಮಾಡಿ ಬೆಳಸಿದ್ದರು. ಜೀವಿತದ ಕೊನೆ ಅವಧಿಯವರೆಗೂ ಗಿಡಗಳಿಗೆ ನೀರುಣಿಸುವುದನ್ನು

ವೃಕ್ಷ ಮಾತೇ ತುಳಸಿ ಗೌಡ ಇನ್ನಿಲ್ಲ Read More »

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಜನಸ್ನೇಹಿ ವೈದ್ಯ ಲಕ್ಷ್ಮೀಶ ಕಲ್ಲುಮುಟ್ಲು ಅವರ ಹೆಸರು

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಈ ಬಾರಿ ಜನಸ್ನೇಹಿ ಯುವ ವೈದ್ಯಡಾ. ಲಕ್ಷ್ಮೀ ಶ ಕಲ್ಲುಮುಟ್ಲು ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ.ಉಳಿದಂತೆ ಹಾಲಿ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ ಚಂದ್ರಶೇಖರ ಚೋಡಿಪಣೆ , ಯಶೋಧರ ಪಿಂಗಾರತೋಟ , ಲೋಚನಾ ಕೊಳಲುಮೂಲೆ , ಪದ್ಮಯ್ಯ ಅಡ್ಯಡ್ಕ , ಚಂದ್ರಶೇಖರ ಆಚಾರ್ಯ ಎ . ಎಸ್ . ,

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಜನಸ್ನೇಹಿ ವೈದ್ಯ ಲಕ್ಷ್ಮೀಶ ಕಲ್ಲುಮುಟ್ಲು ಅವರ ಹೆಸರು Read More »

ಪತ್ರಿಕಾ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ, ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ ಹಾಕಿದ ಘಟನೆಯನ್ನು ಸುಳ್ಯ ಪ್ರೆಸ್ ಕ್ಲಬ್ ಹಾಗೂ ಸುಳ್ಯ ಕಾರ್ಯನಿತರ ಪತ್ರಕರ್ತರ ಸಂಘ ಖಂಡಿಸಿದೆ.ಡಿ.13ರಂದು ಮಿಥುನ್ ತನ್ನ ತಾಯಿಯ ಜತೆ ಬಿಎಸ್‌ಎನ್‌ಎಲ್ ಕಚೇರಿಗೆ ಕಾರ್ಯ ನಿಮಿತ ಹೋಗಿದ್ದರು. ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್‌.ಎನ್.ಎಲ್ ಸಿಮ್ ಗೆ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿರುವ ಬಗ್ಗೆ ಯಾರೋ ವ್ಯಕ್ತಿಗಳು ಬಿಎಸ್‌ಎನ್‌ಎಲ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರು ನೀಡಿರುವುದು ಮಿಥುನ್ ಆಗಿರಬಹುದೆಂದು ಸಂಸ್ಥೆಯ ವಿಕಾಸ್‌ರವರು

ಪತ್ರಿಕಾ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ, ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ Read More »

ರಿಕ್ಷಾ ನಿಲ್ದಾಣದಲ್ಲಿ ವಿಷ ಸೇವಿಸಿ ರಿಕ್ಷಾ ಚಾಲಕ ಆತ್ಮಹತ್ಯೆಗೆ ಯತ್ನ

ಉಬರಡ್ಕದ ನಿವಾಸಿ, ಸುಳ್ಯ ಕುರುಂಜಿಭಾಗ್ ನ ರಿಕ್ಷಾ ಚಾಲಕ ರಮೇಶ್ ಎಂಬವರು ರಿಕ್ಷಾ ನಿಲ್ದಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.ವಿಷ ಸೇವಿಸಿ ಬಳಿಕ ಇತರ ರಿಕ್ಷಾ ಚಾಲಕರಿಗೆ ವಿಷ ಸೇವಿಸಿರುವುದಾಗಿ ತಿಳಿಸಿಸದ್ದರು. ಇತರ ರಿಕ್ಷಾ What’s ರಮೇಶರನ್ನು ಅಲ್ಲಿದ್ದವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವದಾಗಿ ತಿಳಿದು ಬಂದಿದೆ.

ರಿಕ್ಷಾ ನಿಲ್ದಾಣದಲ್ಲಿ ವಿಷ ಸೇವಿಸಿ ರಿಕ್ಷಾ ಚಾಲಕ ಆತ್ಮಹತ್ಯೆಗೆ ಯತ್ನ Read More »

error: Content is protected !!
Scroll to Top