December 2024

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು.ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ […]

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು Read More »

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು.ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು Read More »

ಸುಳ್ಯ : ರೈತ ದಿನಾಚರಣೆ ಕಾರ್ಯಕ್ರಮ ಮತ್ತು ಸವಲತ್ತು ವಿತರಣೆ

ಕೃಷಿ ಇಲಾಖೆ,ಕೃಷಿ ವಿಜ್ಞಾನ ಕೇಂದ್ರ ಮಂಗಳೂರು,ಕೃಷಿಕ ಸಮಾಜ ಸುಳ್ಯ, ರೈತ ಉತ್ಪಾದಕರ ಕಂಪೆನಿ ಸುಳ್ಯ ನಿಯಮಿತ, ತಾಲೂಕು ಪಂಚಾಯತ್ ಸುಳ್ಯ ,ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಕೆ.ಎಸ್.ಆರ್.ಎಲ್ ಪಿ.ಯಸ್ ,ಜಿಲ್ಲಾ ಪಂಚಾಯತ್ ಮಂಗಳೂರು, ಸಂಜೀವಿನಿ ಒಕ್ಕೂಟ ಸುಳ್ಯ ಇವರುಗಳ ಸಹಯೋಗದಲ್ಲಿ ಎ.ಪಿ.ಎಂ.ಸಿ ಕಟ್ಟಡ ದಲ್ಲಿ ರೈತ ದಿನಾಚರಣೆ ಕಾರ್ಯಕ್ರಮ ಡಿ.23ರಂದು ನಡೆಯಿತು. ರೈತ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಶ್ರೀ ದೇರಣ್ಣ ಗೌಡ ತಾಲೂಕು ಅಧ್ಯಕ್ಷರು ಕೃಷಿಕ ಸಮಾಜ ಸುಳ್ಯ,ಶ್ರೀ ಲೋಲಾಜಾಕ್ಷ ಅಧ್ಯಕ್ಷರು ರೈತ ಸಂಘ

ಸುಳ್ಯ : ರೈತ ದಿನಾಚರಣೆ ಕಾರ್ಯಕ್ರಮ ಮತ್ತು ಸವಲತ್ತು ವಿತರಣೆ Read More »

ಪರಿವಾರಕಾನ : ಒಕ್ಕೂಟದ ಸದಸ್ಯರಿಗೆ ಲಾಭಂಶ ವಿರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ ಸುಳ್ಯ ತಾಲೂಕು ಇದರ ವತಿಯಿಂದ ಪರಿವಾರಕಾನ ಒಕ್ಕೂಟದ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಸರಳಿ ಕುಂಜ ರವರ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ರವರು ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ ಯೋಜನೆಯು ನಡೆದು ಬಂದ ದಾರಿ ಮತ್ತು ಅದರಿಂದ ನಾವು ಪ್ರಯೋಜನಗಳನ್ನು ಪಡೆದು

ಪರಿವಾರಕಾನ : ಒಕ್ಕೂಟದ ಸದಸ್ಯರಿಗೆ ಲಾಭಂಶ ವಿರಣೆ Read More »

ಆನ್‌ಲೈನ್‌ ವಂಚಕರ ದಿನಕ್ಕೊಂದು ತಂತ್ರ-ಬಲಿಯಾದಿರಿ ಜೋಕೆ!

ಪತ್ರಿಕೋದ್ಯಮ ಬಿಟ್ಟು ನನ್ನದೇ ಸ್ವಂತ ಏನಾದರೂ ಮಾಡಬೇಕೆಂಬ ತುಡಿತದೊಂದಿಗೆ ಆನ್‌ಲೈನ್‌ ಉದ್ಯಮಕ್ಕಿಳಿದ ಆರಂಭದ ದಿನಗಳವು. ನನ್ನಂತೆ ನೂರಾರು ಮಂದಿ ಯುವತಿಯರು, ಮಹಿಳೆಯರು ಮನೆಯಲ್ಲೇ ತಯಾರಿಸಿದ ಉತ್ಪನ್ನಗಳನ್ನು ಆನ್‌ಲೈನ್‌ ಮೂಲಕ ಮಾರಾಟ ಮಾಡುತ್ತಿದ್ದುದರಿಂದ ನಾನೂ ಅವರಂತಾಗಬೇಕು ಎಂಬ ಹಂಬಲ ಬಲವಾಗಿತ್ತು. ಹಾಗಾಗಿ ನನ್ನ ಕನಸಿನ ನನಸಿಗಾಗಿ ಫೇಸ್ಬುಕ್‌, ವಾಟ್ಸಾಪ್‌ನಂತಹ ಸಾಮಾಜಿಕ ಜಾಲತಾಣಗಳನ್ನು ಆಯ್ಕೆ ಮಾಡಿಕೊಂಡಿದ್ದೆ.ಮದುವೆ, ಮಗು ಆದ ಮೇಲೆ ಮನೆಯಲ್ಲಿ ಕುಳಿತಿರಬಾರದು, ಅವರಿವರ ಬಾಯಿಗೆ ಆಹಾರವಾಗಬಾರದು ಎಂಬುದು ಜಾಗೃತ ಮನಸ್ಸಿನ ಪ್ರತಿ ಬಾರಿಯ ಎಚ್ಚರಿಕೆ. ಉತ್ಪನ್ನಗಳ ಮಾರಾಟದ ಬಗ್ಗೆ

ಆನ್‌ಲೈನ್‌ ವಂಚಕರ ದಿನಕ್ಕೊಂದು ತಂತ್ರ-ಬಲಿಯಾದಿರಿ ಜೋಕೆ! Read More »

ಕೊಡಗಿನ ವೀರ ಯೋಧ ದಿವಿನ್ ಹುತಾತ್ಮ

ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ವೀರ ಯೋಧ ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ದಿವಿನ್( 28 ವರ್ಷ) ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆಲೂರು ಸಿದ್ದಾಪುರ ಗ್ರಾಮದ ಸೈನಿಕಪಳಂಗೋಟಿ ದಿವಿನ್ ರವರಿಗೆ ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ದಿವಿನ್ ತಾಯಿ ಜಯ ಕೂಡ ಆಸ್ಪತ್ರೆ ತಲುಪಿದ್ದರು.ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆ ಇಂದು ರಾತ್ರಿ ಧಿವಿನ್ ಕೊನೆಯುಸಿರು ಎಳೆದಿದ್ದಾರೆ.ತಂದೆ

ಕೊಡಗಿನ ವೀರ ಯೋಧ ದಿವಿನ್ ಹುತಾತ್ಮ Read More »

ಸಂಪಾಜೆ ಕಾರುಗಳ ನಡುವೆ ಭೀಕರ ಅಪಘಾತ, ಗಂಭೀರ ಗಾಯಗೊಂಡ ಗಾಯಾಳು ಮಂಗಳೂರಿಗೆ ಶಿಪ್ಟ್

ಸಂಪಾಜೆ ಗ್ರಾಮದ ಗಡಿಕಲ್ಲು ಬಳಿ ಕಾರುಗಳ ನಡುವೆ ಭೀಕರ ಅಪಘಾತ ನಡೆದು ಕಾರು ಸವಾರರಿಗೆ ಗಂಭೀರ ಗಾಯವಾದ ಘಟನೆ ಭಾನುವಾರ ವರದಿಯಾಗಿದೆ. ಮಡಿಕೇರಿ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರೊಂದು ಸಂಪಾಜೆ ಗಡಿಕಲ್ಲು ಎಂಬಲ್ಲಿ ಇನ್ನೊಂದು ಕಾರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಪರಿಣಾಮವಾಗಿ ಎರಡು ಕಾರುಗಳು ಜಖಂಗೊಂಡಿದೆ.ಗಂಭೀರ ಗಾಯಗೊಂಡ ಗಾಯಾಳುವನ್ನು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಂಪಾಜೆ ಕಾರುಗಳ ನಡುವೆ ಭೀಕರ ಅಪಘಾತ, ಗಂಭೀರ ಗಾಯಗೊಂಡ ಗಾಯಾಳು ಮಂಗಳೂರಿಗೆ ಶಿಪ್ಟ್ Read More »

ರಾಮಾನಾಥ ಅಡ್ಯಡ್ಕ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಅಡ್ಯಡ್ಕ ಸಿ. ಆರ್.ಸಿ ಕಾಲೋನಿಯ ರಾಮಾನಾಥ ಅಡ್ಯಡ್ಕ ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ. 28 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 53 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಮುನಿಯಮ್ಮ ಪುತ್ರರಾದ ಭುವನ್, ಜೀವನ್, ಪ್ರತುಲ್ ಅವರನ್ನು ಅಗಲಿದ್ದಾರೆ.

ರಾಮಾನಾಥ ಅಡ್ಯಡ್ಕ ನಿಧನ Read More »

ಜೋಡುಪಾಲ: ಲಾರಿಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಲಾರಿ

ಕೊಡಗು ಜಿಲ್ಲೆಯ ಜೋಡುಪಾಲ ಸಮೀಪ ಡಿ. 29 ತಡ ರಾತ್ರಿಯಲ್ಲಿ ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಇಂದು ಮುಂಜಾನೆ ವರದಿಯಾಗಿದೆ.ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಜೋಡುಪಾಲ: ಲಾರಿಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಲಾರಿ Read More »

ಜ.5ಕ್ಕೆ ಗೂನಡ್ಕದಲ್ಲಿ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ದಫ್ ಸ್ಪರ್ಧೆ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ದ ಮುಹಿಯ್ಯದ್ದೀನ್ ರಿಪಾಯಿ ದಫ್ ಅಸೋಸಿಯೇಶನ್ ಪೇರಡ್ಕ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳು ಗೂನಡ್ಕ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ, ಸಿ. ಕೆ. ಲೆಜೆಂಡ್ಸ್ ಕಲ್ಲುಗುಂಡಿ, ತಾಲೂಕು ಮುಸ್ಲಿಂ ಫೆಡರೇಷನ್‌ ಹಾಗು ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸುಳ್ಯ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ದಫ್ ಸ್ಪರ್ಧೆ ಜ.5ರಂದು ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ನಡೆಯಲಿದೆ ಎಂದುಧಪ್ ಸ್ಪರ್ಧೆಯ ಸಂಘಟನಾ ಸಮಿತಿಯ ಪದಾಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್‌

ಜ.5ಕ್ಕೆ ಗೂನಡ್ಕದಲ್ಲಿ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ದಫ್ ಸ್ಪರ್ಧೆ Read More »

error: Content is protected !!
Scroll to Top