ಗೋಕುಲದಾಸ್ ಅವರ ತೆರೆಮರೆಯ ಸಮಾಜ ಸೇವೆ ಸಮಾಜಕ್ಕೆ ಮಾದರಿ : ಸವಣೂರು ಸೀತಾರಾಮ ರೈ
ಯಾವುದೇ ಫಲಾಪೇಕ್ಷೆ ಬಯಸದೆ ಗೋಕುಲದಾಸರ ಸಮಾಜ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಅವರ ಸೇವೆಗೆ ತಕ್ಕ ಪ್ರತಿಫಲ ದೊರೆತ್ತಿರುವುದು ಸಂತೋಷ ನೀಡಿದೆ ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರ ರತ್ನ ಹಿರಿಯ ಸಹಕಾರಿ ಸೀತಾರಾಮ ರೈ ಹೇಳಿದ್ದಾರೆ.ಅವರು ಡಿ.28ರಂದು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆದ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಸಿ ಕೆ.ಗೋಕುಲ್ದಾಸ್ ಅಭಿನಂದನಾ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕೆ.ಗೋಕುಲ್ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ […]
ಗೋಕುಲದಾಸ್ ಅವರ ತೆರೆಮರೆಯ ಸಮಾಜ ಸೇವೆ ಸಮಾಜಕ್ಕೆ ಮಾದರಿ : ಸವಣೂರು ಸೀತಾರಾಮ ರೈ Read More »