December 2024

ಸ್ಕೂಟಿ ಲಾರಿ ಭೀಕರ ಅಪಘಾತ,ಸ್ಕೂಟಿ ಸವಾರ ಸಾವು

ಲಾರಿ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇದೀಗ ಸಂಪಾಜೆ ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಚಿದಾನಂದ ಆಚಾಅರ್ಯ ಎಂದು ಗುರುತಿಸಲಾಗಿದೆ. ಸಹಸವಾರೆಯಾಗಿದ್ದ ಮಹಿಳೆಗೂ ಗಂಭೀರ ಗಾಯಗಳಾಗಿದ್ದು, ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿದೆ.

ಸ್ಕೂಟಿ ಲಾರಿ ಭೀಕರ ಅಪಘಾತ,ಸ್ಕೂಟಿ ಸವಾರ ಸಾವು Read More »

ಲಾರಿ ಉದ್ಯಮಿ ಆತ್ಮ ಹತ್ಯೆ ,ಪತ್ನಿಗೆ ಮಾಜಿ ಕುಲಸಚಿವನೊಂದಿಗೆ ಅಕ್ರಮ ಸಂಬಂಧ

ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಹಾಲಕ್ಷ್ಮೀ ಲೇಔಟ್‌ ನಿವಾಸಿ ಎಂ.ಜಿ. ಸೋಮಶೇಖರ್‌(47) ಆತ್ಮಹತ್ಯೆ ಮಾಡಿಕೊಂಡವರು.ಭಾನುವಾರ ರಾತ್ರಿ 11 ಗಂಟೆಗೆ ಸೋಮಶೇಖರ್‌ ಮನೆಯ ಕೋಣೆಯಲ್ಲೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದನ್ನು ಗಮನಿಸಿದ ಪತ್ನಿ ಹಾಗೂ ಮಕ್ಕಳು ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸೋಮವಾರ ಬೆಳಗ್ಗೆ 11 ಗಂಟೆಗೆ ಸೋಮಶೇಖರ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.ಮೃತ ಸೋಮಶೇಖರ್‌ ಲಾರಿ

ಲಾರಿ ಉದ್ಯಮಿ ಆತ್ಮ ಹತ್ಯೆ ,ಪತ್ನಿಗೆ ಮಾಜಿ ಕುಲಸಚಿವನೊಂದಿಗೆ ಅಕ್ರಮ ಸಂಬಂಧ Read More »

5 ಮತ್ತು 8ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್ ಆದರೆ ಮತ್ತೆ ಅದೇ ತರಗತಿಯಲ್ಲಿ ಓದಬೇಕಾಗುತ್ತದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ 2010ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ವಿದ್ಯಾರ್ಥಿಗಳು ಫೇಲ್ ಆದ 2 ತಿಂಗಳಲ್ಲಿ ರೀ ಎಕ್ಸಾಮ್ ಮಾಡಲಾಗುತ್ತದೆ. ಮತ್ತೊಮ್ಮೆ ಪರೀಕ್ಷೆ ಬರೆದು ಪಾಸ್ ಮಾಡಬಹುದು. ಇಲ್ಲದೆ ಹೋದಲ್ಲಿ ಅದೇ ತರಗತಿಯಲ್ಲೇ ಮುಂದುವರಿಯಬೇಕು ಎಂದು ಶಿಕ್ಷಣ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ

5 ಮತ್ತು 8ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ Read More »

ಸದನದ ಒಳಗೆ ಪೊಲೀಸರು ಅನುಮತಿ ಇಲ್ಲದೇ ಪ್ರವೇಶ ಮಾಡಿದು ಕಾನೂನು ಬಾಹಿರ : ಬಸವರಾಜ ಹೊರಟ್ಟಿ

ಸಿ.ಟಿ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸಂವಿಧಾನಿಕ ಸಂಘರ್ಷ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಒಳಗೆ ನಡೆಯುವ ವಿಚಾರಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ಮಹಜರು ನಡೆಸಲು ನಾನು ಅನುಮತಿ ನೀಡಿಲ್ಲ. ಯಾವುದೇ ಕಾರಣಕ್ಕೂ ಸದನದ ಒಳಗೆ ಬರಬಾರದು ಎಂದು ಎಚ್ಚರಿಕೆ ನೀಡಿದ್ದೇನೆ. ನನ್ನ ಆದೇಶವನ್ನು ಧಿಕ್ಕರಿಸಿದರೆ ಪೊಲೀಸರೇ ಜೈಲಿಗೆ ಹೋಗಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಇಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸದನದ ಒಳಗೆ ಪೊಲೀಸರು ಅನುಮತಿ ಇಲ್ಲದೇ ಪ್ರವೇಶ ಮಾಡಿದು ಕಾನೂನು ಬಾಹಿರ : ಬಸವರಾಜ ಹೊರಟ್ಟಿ Read More »

ಶ್ರದ್ಧಾ ಭಕ್ತಿಯ ಸೇವೆಯಿಂದ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿ ಸಾಧ್ಯ : ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಶ್ರದ್ಧಾ ಭಕ್ತಿಯ ಸೇವೆಯಿಂದ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿ ಸಾಧ್ಯ,ಇಲ್ಲಿನ ಜನರ ಒಗ್ಗಟ್ಟು ಶ್ರದ್ಧಾ ಭಕ್ತಿಯ ಸೇವೆ ಮತ್ತು ಭಕ್ತರು ತಮ್ಮ ಹೃದಯದಲ್ಲಿ ಭಕ್ತಿಯ ದೀವಿಗೆ ಹಚ್ಚಿದ್ದರಿಂದಲೇ ಬಜಪ್ಪಿಲ ಕ್ಷೇತ್ರ ಇಷ್ಟು ಸುಂದರವಾಗಿ ಪುನರ್ ನಿರ್ಮಾಣವಾಗಿ ಇಂದು ಕ್ಷೇತ್ರ ಪ್ರಜ್ವಲಿಸುತ್ತಿದೆ. ನೀವೆಲ್ಲರೂ ಸಂಕಲ್ಪ ಮಾಡಿಕೊಂಡಂತೆ ೧೯೫ ದಿನಗಳಲ್ಲಿ ದೈವಸ್ಥಾನ ನಿರ್ಮಾಣ ಆಗಿರುವುದರಿಂದ ಮಾನವ ಜನ್ಮ ಸಾರ್ಥಕ್ಯವನ್ನು ಕಂಡಂತಾಗಿದೆ” ಎಂದು ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಬಜಪ್ಪಿಲ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಾರಂಭದ ಧಾರ್ಮಿಕ ಸಭಾ

ಶ್ರದ್ಧಾ ಭಕ್ತಿಯ ಸೇವೆಯಿಂದ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿ ಸಾಧ್ಯ : ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಾರ್ಷಿಕೋತ್ಸವ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು.ಈ ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಈಜಿ ಆಯುರ್ವೇದ ಹಾಸ್ಪಿಟಲ್ ಮಂಗಳೂರು ಇದರ ಮುಖ್ಯ ವೈದ್ಯಕೀಯ ಅಧಿಕಾರಿಯಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.ಕಾರ್ಯಕ್ರಮದ ವೇದಿಕೆಯಲ್ಲಿ ಎ ಒ ಎಲ್ ಇ (ರಿ.) ಇದರ ಕಾರ್ಯದರ್ಶಿಗಳಾದ ಶ್ರೀ. ಹೇಮನಾಥ ಕೆ ವಿ, ಕೌನ್ಸಿಲ್

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಾರ್ಷಿಕೋತ್ಸವ ಸಮಾರಂಭ Read More »

ಪತಿಯಿಂದ ಪತ್ನಿಯ ಕೊಲೆ

ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ಎಸಿ ರಿಪೇರಿ ವೃತ್ತಿ ಮಾಡುವ ಯೂಸುಫ್ s/o ಅಬ್ದುಲ್ ರವೂಫ್, ಎನ್ನುವ ವ್ಯಕ್ತಿ ತನ್ನ ಹೆಂಡತಿ ರುಕ್ಸಾನಾ ಎಂಬಾಕೆಯನ್ನು ತನ್ನ ಮನೆಯಲ್ಲಿ ಕೊಲೆ ಮಾಡಿದ್ದು ಈ ಪ್ರಕರಣದಲ್ಲಿ ವೈಯಕ್ತಿಕ ಜಗಳ ಅನೈತಿಕ ಸಂಬಂಧದ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು ತುಂಗಾನಗರ ಪೊಲೀಸರ ವಶದಲ್ಲಿರುವ ಆರೋಪಿಯ ವಿಚಾರಣೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ.

ಪತಿಯಿಂದ ಪತ್ನಿಯ ಕೊಲೆ Read More »

ಬಜಪ್ಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಬಜಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೇರಾಲ್ ಬಜಪ್ಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಬಜಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಶ್ರದ್ದಾ ಭಕ್ತಿಯಿಂದ ಡಿ.೨೨ರಂದು ಬೆಳಗ್ಗೆ 10-23 ರ ಕುಂಭ ಲಗ್ನ ಸುಮೂಹೂರ್ತದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಬಜಪ್ಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಬಜಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ Read More »

ಸಂಪಾಜೆ : ಪ್ರಯಾಣಿಕ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

ಪುತ್ತೂರು ತಾಲೂಕಿನ ಮುಂಡೂರು ನಿವಾಸಿ ಮೋಹನ್ ನಾಯ್ಕ (51) ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು.ಮೋಹನ್ ನಾಯ್ಕ ರವರು ಮನೆಯವರೊಂದಿಗೆ ಮೈಸೂರಿಗೆ ತೆರಳುತ್ತಿದ್ದ ವೇಳೆ ಸಂಪಾಜೆ ಘಾಟ್ ಬಳಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ಮೃತರು ಪತ್ನಿ ಕೊಡಿನೀರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಪುಷ್ಪ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಸಂಪಾಜೆ : ಪ್ರಯಾಣಿಕ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ Read More »

ಕುಕ್ಕೇಟಿ ಜತ್ತಪ್ಪ ಗೌಡ ನಿಧನ

ಎಂ. ಚೆಂಬು ಗ್ರಾಮದ ಕುಕ್ಕೇಟಿ ಜತ್ತಪ್ಪ (68) ಅವರು ಡಿ. 22ರಂದು ಸ್ವಗೃಹದಲ್ಲಿ ನಿಧನರಾದರು.ಮೃತರು ಪತ್ನಿ ಪುಷ್ಪಾವತಿ ಮಕ್ಕಳಾದ ವನಿತಾ, ಪ್ರಸಾದ್‌, ಕಿಶೋ‌ರ್, ಭವಾನಿ ಶಂಕ‌ರ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ

ಕುಕ್ಕೇಟಿ ಜತ್ತಪ್ಪ ಗೌಡ ನಿಧನ Read More »

error: Content is protected !!
Scroll to Top