ಸುಳ್ಯ : ಬಿಜೆಪಿ ಸಂಘಟನಾ ಪರ್ವ ಸಭೆ

ಸುಳ್ಯ ಬಿಜೆಪಿ ಸಂಘಟನಾ ಪರ್ವ ಸಭೆ ಸುಳ್ಯದ ಕಛೇರಿಯಲ್ಲಿ ನಡೆಯಿತು. ಸುಳ್ಯ ಮಂಡಲದ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅವರನ್ನು ಆಯ್ಕೆಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಾನ್ಯ ಸಂಸದರಾದ ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಎಸ್ ಅಂಗಾರ,ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಹಿರಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top