ಅಡ್ಯಡ್ಕ : ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

.ಅರಂತೋಡಿನ ಆಟೋ ಚಾಲಕ, ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಕಂದಸ್ವಾಮಿ ಎಂಬವರು ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

ಕಂದಸ್ವಾಮಿಯವರು ನೇಣುಬಿಗಿದುಕೊಂಡ ವಿಷಯ ಗೊತ್ತಾಗಿ ಮನೆಯವರು ಅವರನ್ನು ಹಗ್ಗದಿಂದ ಇಳಿಸಿ, ಸಮೃದ್ಧಿ ಮಾರ್ಟಿನ ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಆಸ್ಪತ್ರೆಗೆ ತಂದರೂ, ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರೆನ್ನಲಾಗಿದೆ.

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

ಕಂದಸ್ವಾಮಿಯವರಿಗೆ 55 ವರ್ಷ ಪ್ರಾಯವಾಗಿತ್ತು. ಪತ್ನಿ ಜ್ಞಾನ ಸುಂದರಿ, ಪುತ್ರರಾದ ರಮೇಶ, ಮನು ಹಾಗೂ ಮಹೇಶರನ್ನು ಅವರು ಅಗಲಿದ್ದಾರೆ

Leave a Comment

Your email address will not be published. Required fields are marked *

error: Content is protected !!
Scroll to Top