January 2025

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು. ಆಕಾಂಕ್ಷಾ ಕಜೆಗದ್ದೆ ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

ಕರ್ನಾಟಕ ರಾಜ್ಯ ಡಾ. ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇವರು ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಕು. ಆಕಾಂಕ್ಷಾ ಕಜೆಗದ್ದೆ ಇವರು ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಈಕೆ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಬರಲ್ ಅಕಾಡೆಮಿಯ ಗುರುಗಳಾದ ವಿದ್ವಾನ್ ದೀಪಕ್ ಕುಮಾರ್ ವಿದುಷಿ ಪ್ರೀತಿಕಲಾ ಹಾಗೂ ವಿದ್ವಾನ್ ಗಿರೀಶ್ ಕುಮಾರ್ ಇವರ ಶಿಷ್ಠೆಯಾಗಿದ್ದು ಪ್ರಸ್ತುತ ಪುತ್ತೂರಿನ ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ […]

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು. ಆಕಾಂಕ್ಷಾ ಕಜೆಗದ್ದೆ ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ Read More »

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರತಿಷ್ಠಿತ ಕಾಲೇಜು ಒಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿದೆ.ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಪುತ್ತೂರು ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ನಿಯಾಗಿದ್ದಾರೆ.ದೀಕ್ಷಿತಾ ಅವರು ಜ 9 ರಂದು ಕಾಲೇಜಿಗೆ ಹೋಗಿದ್ದುಸಂಜೆ ವಾಪಸ್ಸು ಮನೆಗೆ ಬಂದು ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮ ಹತ್ಯೆಗೆ ಕಾರಣ ಇನ್ನು ನಿಗೂಡವಾಗಿದೆ.

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಊರುಬೈಲು,ಪ್ರಮುಖರಾದ ಎನ್.ಎ.ರಾಮಚಂದ್ರ, ಬಿ.ಟಿ ಮಾದವ ,ಸುನಿಲ್ ಕೇರ್ಪಳ, ಕೆವಿಜಿ ಶಿಕ್ಷಣ ಸಂಸ್ಥೆಗಳ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ Read More »

ಗುರು ಹಿರಿಯರ ಉತ್ತಮ ಹಿತನುಡಿಗಳನ್ನು ಧನತ್ಮಾಕವಾಗಿ ಸ್ವೀಕರಿಸಿ !

ಜೀವನವೆಂಬುದು ಕಷ್ಟ ಸುಖಗಳ ಸಮ್ಮೀಲನ . ಜೀವನದಲ್ಲಿ ಕಷ್ಟವೇ ಇದ್ದರೆ ಆ ಜೀವನಕ್ಕೆ ಅರ್ಥವೇ ಇರದು.ಜೀವನ ಪೂರ್ತಿ ಸುಖವೇ ಇದ್ದರೆ ಅದು ಜೀವನ‌ ಆಗುವುದಿಲ್ಲ. ಕಷ್ಟ ಸುಖ ಸಮ್ಮಿಶ್ರವಾಗಿದ್ದರೆ ಮಾತ್ರ ಆ ಜೀವನ ಹೆಚ್ಚು ಅರ್ಥ ಗರ್ಭಿತವಾಗಿರುತ್ತದೆ.ಇಲ್ಲಿ ಒಬ್ಬರಿಗೆ ಒಂದೊಂದು ಚಿಂತೆ .ತಾಯಿಗೆ ಈ ತಿಂಗಳು ಪೂರ್ತಿ  ಮನೆ ಹೇಗೆ ನಡೆಸುವವುದೆಂದು  ಚಿಂತೆ  ಎಂದಾದರೆ ,ತಂದೆಗೆ ವ್ಯವಹಾರದಲ್ಲಿ  ಲಾಭ ನಷ್ಟದ  ಚಿಂತೆ.ಇವರುಗಳ ಮಧ್ಯದಲ್ಲಿ ಮಕ್ಕಳದ್ದು ಇನ್ನೊಂದು ನಮೂನೆಯ ಚಿಂತೆ . ಬೆಳಗ್ಗೆ ಎದ್ದ ತಕ್ಷಣ ಶಾಲೆ ಅಥವಾ

ಗುರು ಹಿರಿಯರ ಉತ್ತಮ ಹಿತನುಡಿಗಳನ್ನು ಧನತ್ಮಾಕವಾಗಿ ಸ್ವೀಕರಿಸಿ ! Read More »

ಸುಳ್ಯದಲ್ಲಿ ಇಬ್ಬರಿಗೆ ಹುಚ್ಚು ನಾಯಿ ಕಡಿತ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಕಾಯರತೋಡಿ ಭಾಗದಲ್ಲಿ ಹುಚ್ಚು ನಾಯಿಯೊಂದು ಕಾಣಿಸಿಕೊಂಡಿದ್ದು ಹುಚ್ಚು ನಾಯಿ ಇಬ್ಬರಿಗೆ ಅವರ ಮನೆಗಳಿಗೆ ತೆರಳಿ ಕಚ್ಚಿರುವ ಘಟನೆ ವರದಿಯಾಗಿದೆ.ಹುಚ್ಚು ನಾಯಿ ಕಡಿತವೊಳಗಾದವರು ಸುಳ್ಯ ತಾಲೂಕು ಆಸ್ಪತ್ರೆಗೆ ತೆರಳಿ ಲಸಿಕೆ ಪಡಕೊಂಡಿದ್ದಾರೆ.ಇದು ಅನೇಕ ಬೀದಿ ನಾಯಿಗಳಿಗೆ ಹಾಗೂ ಇತರ ಸಾಕು ಪ್ರಾಣಿಗಳಿಗೆ ಕಚ್ಚಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಬೀದಿ ನಾಯಿಗಳಿಗೆ ಇತರ ಸಾಕು ಪ್ರಾಣಿಗಳಿಗೆ ಈ ಹುಚ್ಚು ನಾಯಿ ಕಡಿದಿರುವುದರಿಂದ ಮುಂದಿನ ದಿನಗಳಲ್ಲಿ ಹುಚ್ಚುನಾಯಿಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು ಸುಳ್ಯ ನಗರ

ಸುಳ್ಯದಲ್ಲಿ ಇಬ್ಬರಿಗೆ ಹುಚ್ಚು ನಾಯಿ ಕಡಿತ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ’ 21ನೇ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಜೆಪಿ ಯುವ ಮೋರ್ಚಾ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ನಿವಾಸಿ 32 ವರ್ಷದ ಜಾಬೀರ್, ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯ 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ’ 21ನೇ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ Read More »

ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಮಂದಿ ಭಕ್ತರ ಸಾವು

ಏಕಾದಶಿ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿರುವ ಕಾರಣ ತಿರುಪತಿಯಲ್ಲಿ ಭಾರೀಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.lಹಲವವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದು ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ. ಟಿಕೆಟ್ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೊದಲು ಒಬ್ಬ ಮಹಿಳೆ ಸಾವು ಕಂಡಿದ್ದಾಗಿ ವರದಿಯಾಗಿತ್ತಾದರೂ, ಅಪ್‌ಡೇಟ್ ಆಗಿರುವ ಮಾಹಿತಿಯ

ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಮಂದಿ ಭಕ್ತರ ಸಾವು Read More »

ಕೇರ್ಪಡ : ದೇವರ ದರ್ಶನ ಬಲಿ

ಕಡಬ ತಾಲೂಕಿನ ಕೇರ್ಪಡ ಶ್ರೀ ಮಹೀಷಮರ್ದಿನಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಹಾಗಣಪತಿ ಹೋಮ, ಕಲಸ ಪೂಜೆ, ಬಲಿಕ ಶ್ರಿ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಮಧ್ಯಾಹ್ನ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಕಲಶಾಭಿಷೇಕ, ಮಹಾ ಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಹಾ ಅನ್ನ ಸಂತರ್ಪಣೆ ನಡೆದು ನಡೆಯಿತು.ಸಂಜೆ ಕೇರ್ಪಡ ಗೌಡ ಮನೆತನದಿಂದ ಮನೆಯಿಂದ ರಕೇಶ್ವರಿ ಮತ್ತು ಪರಿವಾರ ದೈವಗಳ ಭಂಡಾರ ದೇವಸ್ಥಾನಕ್ಕೆ ಬಂದು ರಾತ್ರಿ ರಕೇಶ್ವರಿ ಮತ್ತು ಪರಿವಾರ ದೈವಗಳಾದ, ಪಂಜುರ್ಲಿ

ಕೇರ್ಪಡ : ದೇವರ ದರ್ಶನ ಬಲಿ Read More »

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು (ಬುಧವಾರ) ನಡೆದಿದ್ದು ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ Read More »

ಇಂದು ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ! ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ‌.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ ಸಾಧ್ಯತೆ ಬಹುತೇಕ ಖಚಿತ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಲಿದ್ದು ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಆಯ್ಕೆಯಾಗಲಿದ್ದರೆ ಎಂದು ತಿಳಿದು ಬಂದಿದೆ.ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ. ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆಯಾಗಲಿದ್ದಾರೆ.ಬಿಜೆಪಿ ಮಂಡಲ ನಾಯಕರುಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಾಗಿದೆ ಎಂದು ಪಕ್ಷದ ಮೂಲದಿಂದ ತಿಳಿದು ಬಂದಿದೆ.ನಿರ್ದೇಶಕರುಗಳ ಸ್ಥಾನಕ್ಕೆ ಡಿ.28ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 12 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂತೋಷ್ ಕುತ್ತಮೊಟ್ಟೆ ನೇತೃತ್ವದ ಬಿಜೆಪಿ ಬೆಂಬಲಿತ

ಇಂದು ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ! ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ‌.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ ಸಾಧ್ಯತೆ ಬಹುತೇಕ ಖಚಿತ Read More »

error: Content is protected !!
Scroll to Top