January 2025

ಕೊಲೆ ಪ್ರಕರಣ : 9 ಮಂದಿ ಆರ್.ಎಸ್.ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ (RSS) 9 ಮಂದಿ ಕಾರ್ಯಕರ್ತರಿಕೆ ತಲಶ್ಶೇರಿ (kerala)ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ.ಕೇರಳದ ಕಣ್ಣೂರು ಜಿಲ್ಲೆಯಲ್ಲಿ 19 ವರ್ಷಗಳ ಹಿಂದೆ ನಡೆದ ಅಪರಾಧ ಸಿಪಿಐ ಕಾರ್ಯಕರ್ತ ರಿಜಿತ್ ಶಂಕರನ್ ಹತ್ಯೆಗೆ ಸಂಬಂಧಿಸಿದಂತೆ ಒಂಬತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯಕರ್ತರಿಗೆ ತಲಕ್ಕೇರಿ ನ್ಯಾಯಾಲಯ ಮಂಗಳವಾರ (ಜ.7) ಜೀವಾವಧಿ ಶಿಕ್ಷೆ ವಿಧಿಸಿದೆ.ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ(ಎಂ) ಸದಸ್ಯ ರಿಜಿತ್ ಅವರನ್ನು ಅಕ್ಟೋಬರ್ 3, 2005 […]

ಕೊಲೆ ಪ್ರಕರಣ : 9 ಮಂದಿ ಆರ್.ಎಸ್.ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಪುತ್ತೂರಿನಲ್ಲಿ ಭೀಕರ ಬಸ್ ಬೈಕ್ ಅಪಘಾತ ಇಬ್ಬರು ವಿದ್ಯಾರ್ಥಿಗಳು ಗಂಭೀರ!

ಪುತ್ತೂರು: ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ.ಡಿಕ್ಕಿಯ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸವಾರರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಗಂಭೀರ ಗಾಯಗೊಂಡ ವಿದ್ಯಾರ್ಥಿ ಗಳನ್ನು ಬೆಳ್ಳಿಪ್ಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಎಂದು ಗುರುತಿಸಲಾಗಿದೆ.

ಪುತ್ತೂರಿನಲ್ಲಿ ಭೀಕರ ಬಸ್ ಬೈಕ್ ಅಪಘಾತ ಇಬ್ಬರು ವಿದ್ಯಾರ್ಥಿಗಳು ಗಂಭೀರ! Read More »

ಜ.10ಕ್ಕೆ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ವೈಭವದಿಂದ ಜ.02 ರಿಂದ ಪ್ರಾರಂಭಗೊಂಡಿದ್ದು ಜ.12 ರವರೆಗೆ ನಡೆಯಲಿದೆ.ಜ.07 ರಂದು ರಾತ್ರಿ ಶ್ರೀ ಉತ್ಸವ ಬಲಿ ನಡೆಯಿತು.ಈ ಸಂದರ್ಭದಲ್ಲಿ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.ಜ.08 ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ,ನಡುಬೆಳಗು,ಬಟ್ಟಲು ಕಾಣಿಕೆ ನಡೆಯಲಿದೆ.ರಾತ್ರಿ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ,ವಿವೇಕಾನನಂದ ವೃತ್ತ,ಹಳೆಗೇಟು,ಹೊಸಗದ್ದೆ ಕಟ್ಟೆ,ಅಮೃತಭವನ,ರಾಮಂಮಂದಿರ,ಜಟ್ಟಿಪಳ್ಳ ಕಟ್ಟೆ ಪೂಜೆಗಳು ನಡೆಯಲಿದೆ.ಜ.09 ರಂದು ಬೆಳಿಗ್ಗೆ ಅಜ್ಜಾವರ ಶ್ರೀ ಶಂಕರ ಭಾರತೀ ವೇದ ಪಾಠ ಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ ನಡೆಯಲಿದೆ.ರಾತ್ರಿ ಮಿತ್ತೂರು ದೈವಗಳ

ಜ.10ಕ್ಕೆ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ Read More »

ಕಲ್ಲುಗುಂಡಿ: ಆಟೋ ಚಾಲಕರ ಸಂಘದ ಮಾಸಿಕ ಸಭೆ, ಜಗದೀಶ ಗೂನಡ್ಕರಿಗೆ ಸನ್ಮಾನ

ಬಿ.ಎಂ.ಎಸ್ ಆಟೋ ಚಾಲಕರ ಸಂಘ ಕಲ್ಲುಗುಂಡಿ ಘಟಕದ ಮಾಸಿಕ ಸಭೆಯು ಮಂಗಳವಾರ ಕಲ್ಲುಗುಂಡಿ ವಿಷ್ಣು ಮೂರ್ತಿ ಗದ್ದೆಯ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಸತ್ಯನಾರಾಯಣ ಪೂಜೆಯ ಖರ್ಚು ವೆಚ್ಚಗಳ ಬಗ್ಗೆ ಮಂಡನೆ ಮಾಡಲಾಯಿತು.ಅಪಘಾತ ವಿಮೆ, ಸದಸ್ಯತ್ವ ಬಗ್ಗೆ ಸಂಘದ ಸದಸ್ಯರಿಗೆ ಮಾಹಿತಿ ನೀಡಲಾಯಿತು. ಸಂಪಾಜೆ ಪ್ರಾಥಮಿಕ ‌ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಸಂಘದ ಉಪಾಧ್ಯಕ್ಷರಾದ ಜಗದೀಶ್ ಗೂನಡ್ಕ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು.ಈ‌ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಗೌರವ ಅಧ್ಯಕ್ಷರು, ಕಾರ್ಯದರ್ಶಿ,ಖಜಾಂಜಿ,ನಿರ್ದೇಶಕರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು‌.ಜಗದೀಶ್

ಕಲ್ಲುಗುಂಡಿ: ಆಟೋ ಚಾಲಕರ ಸಂಘದ ಮಾಸಿಕ ಸಭೆ, ಜಗದೀಶ ಗೂನಡ್ಕರಿಗೆ ಸನ್ಮಾನ Read More »

ಮುತ್ತಿನ ಹರಳು ಗಿಂತ ಅನ್ನದ ಬೆಲೆ ಹೆಚ್ಚು

ಭಾರತೀಯ ಸಂಸ್ಕೃತಿಯಲ್ಲಿ ಆಹಾರಕ್ಕೆ ಪೂಜನೀಯ ಸ್ಥಾನವಿದೆ.ಹಲವಾರು ಹಬ್ಬಗಳನ್ನು ಸಂಸ್ಕೃತಿ ಬದ್ದವಾಗಿ ಆಚರಿಸುವ  ದೇಶ ನಮ್ಮದು.ಅನ್ನದಾನ ಎಂಬುದನ್ನು ಪರಮ ಪುಣ್ಯದ ಕೆಲಸ ಎನ್ನುವ ನಂಬಿಕೆ. ಆದರೆ ಎಷ್ಟೋ ಜನ ರೈತರು ಬೆಲೆದ ಅಕ್ಕಿಯಿಂದ,ಅನೇಕ ದೇವಸ್ಥಾನದಲ್ಲಿ ಅನ್ನವನ್ನು ಮಾಡಿ ದೇವಸ್ಥಾನದಲ್ಲಿ ಅನ್ನದಾನ ಸೇವೆಯನ್ನು ಮಾಡುತ್ತಾರೆ. ದೇವಸ್ಥಾನದಲ್ಲಿ ಅನ್ನದಾನಕ್ಕೆ ಬಹಳ ಪ್ರಾಮುಖ್ಯತೆ ಇದೆ.ನಮ್ಮ ದೇವಸ್ಥಾನ/ದೈವಸ್ಥಾನಗಳಲ್ಲಿ ಪ್ರತಿಯೊಂದು ಕಾರ್ಯಕ್ರಮಗಳು ಅನ್ನದಾನಕ್ಕೆ ಬಹಳ ಪ್ರಾಮುಖ್ಯತೆ ಇದೆ . ಈ ಅನ್ನದಾನವು ಶ್ರೀದೇವರ ಪ್ರಸಾದ. ಅನ್ನದ ಮೌಲ್ಯವನ್ನು ಅರಿಯದೆ ಪೂರ್ತಿಯಾಗಿ ಸೇವಿಸದೆ ಅಲ್ಲಲ್ಲಿ ಬಿಸಾಡು ತ್ತಿದ್ದಾರೆ

ಮುತ್ತಿನ ಹರಳು ಗಿಂತ ಅನ್ನದ ಬೆಲೆ ಹೆಚ್ಚು Read More »

ಕೇರ್ಪಡ ಮಹಿಷ ಮರ್ದಿನಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ಕಡಬ ತಾಲೂಕಿನ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಸೋಮವಾರ ಬೆಳಗ್ಗೆ ಮಹಾಗಣಪತಿ ಹೋಮ, ಚಂಡಿಕಾ ಹೋಮ ನಡೆಯಿತು.ಬೆಳಗ್ಗೆ 8.23ರಿಂದ 9.23ರವರೆಗಿನ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧ ಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಬಳಿಕ ವಿವಿದ ವೈಧಿಕ ಕಾರ್ಯಗಳು ನಡೆಯಿತು. ಸಂಜೆ ದೇವರಿಗೆ ದೊಡ್ಡ ರಂಗ ಪೂಜೆ, ರಾತ್ರಿ ಶ್ರೀ ದೇವರ ಬಲಿ ಹೊರಟು, ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆ

ಕೇರ್ಪಡ ಮಹಿಷ ಮರ್ದಿನಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ,ತಾಯಿ ಮಕ್ಕಳು ಈಗ ಹೇಗಿದ್ದಾರೆ ಇಲ್ಲಿದೆ ಮಾಹಿತಿ

ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ‌. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ,ತಾಯಿ ಮಕ್ಕಳು ಈಗ ಹೇಗಿದ್ದಾರೆ ಇಲ್ಲಿದೆ ಮಾಹಿತಿ Read More »

ಭೀಕರ ಟ್ಯಾಕ್ಟರ್ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಗೆ ಬೈಕೊಂದು ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ಮಂಗಳವಾರ ಸಂಭವಿಸಿದೆ.ಮಹಮದ್ ಆಸೀಫ್ (12 ) ಮಮ್ತಾಜ್ (38 )ಶಾಖೀರ್ ಹುಸೇನ್ (48 ) ಮೃತರು. ಮೃತರು ಮಧುಗಿರಿ ತಾಲ್ಲೂಕಿನ ಪುರವರದ ಗುಡ್ಡೇನಹಳ್ಳಿ ಗ್ರಾಮದವರು ಎನ್ನಲಾಗಿದೆ.ಮೂವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಗುದ್ದಿ ಭೀಕರ ಅಪಘಾತ ಸಂಭವಿಸಿದೆ ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋರಾ ಪೊಲೀಸ್ ಠಾಣೆಯಲ್ಲಿ

ಭೀಕರ ಟ್ಯಾಕ್ಟರ್ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವು Read More »

ದ.ಕ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷರಾಗಿ ಡಾ.ಪ್ರಭಾಕರ ಶಿಶಿಲ ಆಯ್ಕೆ

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಫೆ.21 ಮತ್ತು 22ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದ.ಕ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷರಾಗಿ ಡಾ.ಪ್ರಭಾಕರ ಶಿಶಿಲ ಆಯ್ಕೆ Read More »

ನಾಳೆ ಆರು ಮಂದಿ ನಕ್ಸಲರು‌ ಶರಣಾಗತಿ ?

ನಕ್ಸಲ್‌ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಮುಂದೆ ಶರಣಾಗಲಿದ್ದಾರೆಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್‌. ಜೀಶ್‌ 2024ರ ನಕ್ಸಲ್‌ ಶರಣಾಗತಿ ಪ್ಯಾಕೇಜ್‌ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್‌ ಮುಖಂಡ ವಿಕ್ರಮ್‌ ಗೌಡ ಎನ್‌ಕೌಂಟರ್‌ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ

ನಾಳೆ ಆರು ಮಂದಿ ನಕ್ಸಲರು‌ ಶರಣಾಗತಿ ? Read More »

error: Content is protected !!
Scroll to Top