ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯ ಬಳಿಕ ನೂತನ ಮುಖ್ಯಮಂತ್ರಿ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ. ರೇಖಾ ಗುಪ್ತ ಅವರೇ ರಾಷ್ಟ್ರ ರಾಜಧಾನಿಯ ನೂತನ ಸಿಎಂ ಎಂದು ಕಮಲ ಪಕ್ಷ ಘೋಷಣೆ ಮಾಡಿದೆ.
ನೂತನ ಬಿಜೆಪಿ ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನವೂ ಇರಲಿದ್ದು, ಮಾಜಿ ಸಿಎಂ ಪುತ್ರ ಪರ್ವೇಶ್ ವರ್ಮಾ ಅವರನ್ನು ಈ ಸ್ಥಾನಕ್ಕೆ ಭಾರತೀಯ ಜನತಾ ಪಕ್ಷ ಆಯ್ಕೆ ಮಾಡಿದೆ.
ದೆಹಲಿ ನೂತನ ಮುಖ್ಯಮಂತ್ರಿ ಯಾಗಿ ರೇಖಾ ಗುಪ್ತ ಆಯ್ಕೆ
