February 25, 2025

ಐವರ್ನಾಡು ಮೀರಾ ಬಾಲಕೃಷ್ಣ ಕೊಲೆ ಆರೋಪಿಗಳ ದೋಷ ಮುಕ್ತಿ

ಸುಳ್ಯ : ದಿನಾಂಕ 02/03/2008 ರಂದು ಬೆಳಗ್ಗಿನ ಜಾವಾ ಐವರ್ನಾಡು ಗ್ರಾಮದ ಪಾಲೇಪ್ಪಾಡಿ ಮೀರಾ ಬಾಲಕೃಷ್ಣ ಇವರನ್ನು ಯಾರೋ ಅಪರಚಿತರು ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಮೀರಾ ಬಾಲಕೃಷ್ಣ ರವರ ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿ ಮನೆಯಲ್ಲಿದ್ದ ಹಣ ವಡವೆ ದೋಚಲು ಪ್ರಯತ್ನಿಸಿದ್ದು, ಆ ಸಮಯದಲ್ಲಿ ಮನೆ ಕೆಲಸದಾಕೆ ವಿಮಲ ಎಂಬುವರು ಮನೆಯ ಒಳಗಡೆ ಪ್ರವೇಶಿಸಿರುವುದನ್ನು ನೋಡಿ ಆಕೆಯ ಮೇಲೆ ಕೂಡಾ ಹಲ್ಲೆಯನ್ನು ಮಾಡಿ ಆರೋಪಿಗಳು ಪರಾರಿಯಾಗಿರುತ್ತಾರೆ.ಮತ್ತು ಆರೋಪಿಗಳು […]

ಐವರ್ನಾಡು ಮೀರಾ ಬಾಲಕೃಷ್ಣ ಕೊಲೆ ಆರೋಪಿಗಳ ದೋಷ ಮುಕ್ತಿ Read More »

ಸುಳ್ಯದಲ್ಲಿ ಬೆಳಿಗ್ಗೆ ಹೋದ ಕರೆಂಟ್ ರಾತ್ರಿ 8 ಎಂಟು ಗಂಟೆ ಕಳೆದರೂ ಬಂದಿಲ್ಲ, ಸುಳ್ಯದ ಅವಸ್ಥೆ ಮಾರಯರೇ

ಸುಳ್ಯದಲ್ಲಿ ಇಂದು ( ಮಂಗಳವಾರ) ಬೆಳಿಗ್ಗೆ 10 ಗಂಟೆಯಿಂದ ಸಂಜೆ ,5 ಗಂಟೆ ತನಕ ಪವರ್ ಕಟ್ ಎಂದು ಮೆಸ್ಕಾಂ ಪ್ರಕಣೆಯಲ್ಲಿ ತಿಳಿಸಿತ್ತು.ಆದರೆ ರಾತ್ರಿ ಎಂಟು ಗಂಟೆಯಾದರೂ ಕರೆಂಟ್ ಬಾರದಿರುವುದರಿಂದ ಜನರು ಮೆಸ್ಕಾಂಗೆ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.ದಿನ ನಿತ್ಯ ಸಮರ್ಕವಾಗಿ ವಿದ್ಯುತ್ ಸರಬರಾಜಿಲ್ಲದೆ ಮತ್ತು ಲೋ ಒಲ್ಟೋಜ್ ಸಮಸ್ಯೆಯಿಂದ ಜನರು ಕುಡಿಯುವ ನೀರಿಗೆ ಅನೇಕ ಗ್ರಾಮಗಳಲ್ಲಿ ಪರದಾಡುತ್ತಿದ್ದಾರೆ.ಮೆಸ್ಕಾಂನ ಸ್ಥಳೀಯ ಅಧಿಕಾರಿಗಳು ಪೋನ್ ಮಾಡಿದ್ರು ಪೋನ್ ರಿಸಿವ್ ಮಾಡುತ್ತಿಲ್ಲ.

ಸುಳ್ಯದಲ್ಲಿ ಬೆಳಿಗ್ಗೆ ಹೋದ ಕರೆಂಟ್ ರಾತ್ರಿ 8 ಎಂಟು ಗಂಟೆ ಕಳೆದರೂ ಬಂದಿಲ್ಲ, ಸುಳ್ಯದ ಅವಸ್ಥೆ ಮಾರಯರೇ Read More »

ರಾಜ್ಯ ಬಿಜೆಪಿಯ ಗುಂಪುಗಾರಿಕೆ ನಿಯಂತ್ರಿಸುವ ಅಗತ್ಯ ಇದೆ: ಡಿ. ವಿ ಸದಾನಂದ ಗೌಡ

ರಾಜ್ಯ ಬಿಜೆಪಿಯಲ್ಲಿ ಕೆಲವು ದಿನಗಳಿಂದ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಪಕ್ಷದಲ್ಲಿ ಗುಂಪುಗಳು ಸೃಷ್ಟಿ ಆಗಿರುವುದನ್ನು ಸರಿಪಡಿಸಬೇಕು. ಅಧ್ಯಕ್ಷರ ನೇಮಕ ಮಾಡುವುದಕ್ಕಿಂತಲೂ ನಮ್ಮ ಮನಸ್ಸುಗಳನ್ನು ಸರಿ ಮಾಡುವ ಕೆಲಸವನ್ನು ಹಿರಿಯರು ಮಾಡಲೇ ಬೇಕು ಎಂದು ಅವರು ಹೇಳಿದರು.ವಿಶ್ವವಿದ್ಯಾ ನಿಲಯ ಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು, ಅದು ಯಾರ ಕಾಲಘಟ್ಟದಲ್ಲಿ ಅನುಷ್ಠಾನ ಆಗಿದೆಯೋ ಅವರು ಮಾಡಿದ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಮುಂದು ವರಿಸಬೇಕು. ಮುಚ್ಚುವುದು ಪರಿಹಾ ರವಲ್ಲ ಎಂದು

ರಾಜ್ಯ ಬಿಜೆಪಿಯ ಗುಂಪುಗಾರಿಕೆ ನಿಯಂತ್ರಿಸುವ ಅಗತ್ಯ ಇದೆ: ಡಿ. ವಿ ಸದಾನಂದ ಗೌಡ Read More »

ಸಂಪಾಜೆ : ಕಾಫಿ ಬೆಳೆ ಮಾಹಿತಿ ಕಾರ್ಯಕ್ರಮ

ಸುಳ್ಯ ರೈತ ಉತ್ಪಾದಕರ ಕಂಪನಿ ಮೂಲಕ ಕಾಫಿ ಮಂಡಳಿ ಕೊಡಗು ತೋಟಗಾರಿಕೆ ಇಲಾಖೆ ಸುಳ್ಯ ಗ್ರಾಮ ಪಂಚಾಯತ್ ಸಂಪಾಜೆ ದ. ಕ .ಜಂಟಿ ಆಶ್ರಯದಲ್ಲಿ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ ಸಂಪಾಜೆ ಗ್ರಾಮ ಪಂಚಾಯತ್ ಸಭಾವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ಕಾರ್ಯಕ್ರಮದಲ್ಲಿ ವೀರಪ್ಪ ಗೌಡ , ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಕಾಫಿ ಮಂಡಳಿಯ ಮುಖ್ಯಸ್ಥರು ಉಪಸ್ಥಿತರಿದ್ದರು, ಕೃಷಿ ಸಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.ಗ್ರಾಮ

ಸಂಪಾಜೆ : ಕಾಫಿ ಬೆಳೆ ಮಾಹಿತಿ ಕಾರ್ಯಕ್ರಮ Read More »

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ

ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ಐತಿಹಾಸಿಕ

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಕಾಣಿಕೆ ಡಬ್ಬಿ ಒಡೆದು ಹಣ ಕಳ್ಳತನ

ಬೆಳ್ತಂಗಡಿ ತಾಲೂಕಿನ ಇಲ್ಲಿಯ ಒಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ಮಾಡಲಾಗಿದೆ. ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ. ಈ ಬಗ್ಗೆ ಈಗಾಗಲೇ ವ್ಯವಸ್ಥಾಪನಾ ಸಮಿತಿ ಗಮನಕ್ಕೆ ಬಂದರೂ ಯಾವುದೇ ಕ್ರಮಕೈಗೊಳ್ಳದಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸುತಿರುವ ಭಕ್ತರು ವ್ಯವಸ್ಥಾಪನಾ ಸಮಿತಿ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ರಾಜೀನಾಮೆ ನೀಡಬೇಕು. ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದಲ್ಲದೇ ಎರಡು ದಿನಗಳ ಹಿಂದೆ ಯಾರೋ ಅಶ್ವತ್ಥ ಕಟ್ಟೆಯ

ಕಾಣಿಕೆ ಡಬ್ಬಿ ಒಡೆದು ಹಣ ಕಳ್ಳತನ Read More »

ಕಾರು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು

ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿರುವ ಘಟನೆ ಕಬಕದಲ್ಲಿ ನಡೆದಿದೆ.ಇದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ಧನ (40) ಮೃತ ದುರ್ದೈವಿ.ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕಬಕದಿಂದ ವಿದ್ಯಾಪುರಕ್ಕೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಉಂಟಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.

ಕಾರು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು Read More »

error: Content is protected !!
Scroll to Top