ಗೌಡ ಯುವ ಸೇವಾ ಸಂಘ ತೊಡಿಕಾನ ವತಿಯಿಂದ ದಿನಾಂಕ 08.03.2025 ರಂದು ನಡೆಯುವ ಹತ್ತು ಕುಟುಂಬ ಹದಿನೆಂಟು ಗೋತ್ರ ಗೌಡ ಬಾಂದವರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಅಕ್ಷಯ ಕಲಾ ಮಂದಿರ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಗೌಡ ಯುವ ಸೇವಾ ಸಂಘದ ಪದಾಧಿಕಾರಿಗಳು,ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ತೊಡಿಕಾನದಲ್ಲಿ ಮಾ.8ಕ್ಕೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ,ಆಮಂತ್ರ ಪತ್ರಿಕೆ ಬಿಡುಗಡೆ
