February 2025

ಲಾರಿ ಚಾಲಕನಿಗೆ ಮೂರ್ಚೆ ರೋಗ ಡಿವೈಡರ್ ಮೇಲೆ ಹತ್ತಿದ ಲಾರಿ

ಲಾರಿ ಚಾಲಕನಿಗೆ ಮೂರ್ಛೆ ರೋಗ ಇದ್ದ ಪರಿಣಾಮ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ದಾಖಲಿಸಿದ್ದಾರೆ.ಇಂದು (ಫೆ.12, ಬುಧವಾರ) ಬೆಳಗ್ಗೆ 7.45ರ ಸುಮಾರಿಗೆ ನಡೆದಿದ್ದು, ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ లుంటాగిల్లಲಾರಿಯು ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ

ಲಾರಿ ಚಾಲಕನಿಗೆ ಮೂರ್ಚೆ ರೋಗ ಡಿವೈಡರ್ ಮೇಲೆ ಹತ್ತಿದ ಲಾರಿ Read More »

ಯುವ ನಿಧಿಗೆ ಇಂದೇ ಅರ್ಜಿ ಸಲ್ಲಿಸಿ,ಇಲ್ಲಿದೆ ಹೆಚ್ಚಿನ ಮಾಹಿತಿ

2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಫೆ.15 ರೊಳಗೆ ಅರ್ಜಿ ಸಲ್ಲಿಸಬೇಕು. ಈ ವಿಶೇಷ ನೋಂದಣಿಗೆ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.

ಯುವ ನಿಧಿಗೆ ಇಂದೇ ಅರ್ಜಿ ಸಲ್ಲಿಸಿ,ಇಲ್ಲಿದೆ ಹೆಚ್ಚಿನ ಮಾಹಿತಿ Read More »

ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ಅಂತರ್ ಜಿಲ್ಲಾ ರಸ್ತೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಭರವಸೆ

ತೊಡಿಕಾನ : ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಅತೀ ಅಗತ್ಯವಿದ್ದು ಈ ರಸ್ತೆ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಸ್.ಎಸ್ ಪೊನ್ನಣ್ಣ ಭರವಸೆ ನೀಡಿದ್ದಾರೆ.ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಆಗಮಿಸಿ ದೇವಳದ ಅಕ್ಷಯ ಮಂದಿರದಲ್ಲಿ ಮಂಗಳವಾರ ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಹೋರಾಟ ಸಮಿತಿ ಇದರ ನೇತ್ರತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅತೀ

ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ಅಂತರ್ ಜಿಲ್ಲಾ ರಸ್ತೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಭರವಸೆ Read More »

ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ವ್ಯಕ್ತಿ ಎದ್ದು ಕುಳಿತ!

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ಆ್ಯಂಬುಲೆನ್ಸ್‌ನಲ್ಲಿ ಅಂತ್ಯಕ್ರಿಯೆ ಗಾಗಿ ಊರಿಗೆ ಕರೆತರುತ್ತಿದ್ದಾಗ ಮೃತಪಟ್ಟ ವ್ಯಕ್ತಿ ಎದ್ದು ಕುಳಿತು ಅಚ್ಚರಿ ಮೂಡಿಸಿದ ಘಟನೆ ಭಾನುವಾರ ಹಾವೇರಿ ಜಿಲ್ಲೆಯ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.ಬಂಕಾಪುರದ ಮಂಜುನಾಥ ನಗರದ ಬಿಷಪ್ಪ ಅಶೋಕ ಗುಡಿಮನಿ (45) ಮತ್ತೆ ಬದುಕುಳಿದ ವ್ಯಕ್ತಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಭಾನುವಾರ ಬಿಷ್ಟಪ್ಪ ಉಸಿರಾಡದೆ ಇರುವುದನ್ನು ಗಮನಿಸಿದಆಸ್ಪತ್ರೆಯ ವೈದ್ಯರು, ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಬಳಿಕ

ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ವ್ಯಕ್ತಿ ಎದ್ದು ಕುಳಿತ! Read More »

ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆ

ಆರೋಹ ಫಿಲಂಸ್ ಬ್ಯಾನರ್ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ತಿಳಿಸಿದೆ.ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚಿತ್ರದ ನಿರ್ಮಾಪಕ ಶೈಲೇಶ್ ಅಂಬೆಕಲ್ಲು ‘ಕೌಟುಂಬಿಕ ಹಿನ್ನಲೆಯಲ್ಲಿ ವಿಭಿನ್ನ ಕಥೆಯನ್ನು ಹೊಂದಿರುವ ಕುಟುಂಬ ಸಮೇತ ಎಲ್ಲರೂ ನೋಡಬಹುದಾದ ಮೌಲ್ಯಯುತವಾದ ಸಾಮಾಜಿಕ ಸಂದೇಶ ನೀಡುವ ಸಿನಿಮಾ ಇದಾಗಿದೆ ಎಂದು ಹೇಳಿದರು.ಚಿತ್ರದ

ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆ Read More »

ನಾಳೆ(ಫೆ.11) ತೊಡಿಕಾನ ದೇವಳಕ್ಕೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಫೆ. 11 ರಂದು ಅಪರಾಹ್ನ 2.00ಕ್ಕೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ರವರು ಮತ್ತು ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ ನೀಡಲಿದ್ದು, ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆಯ ಅಭಿವೃದ್ಧಿಯ ಕುರಿತು‌ ಸಾರ್ವಜನಿಕರ ಮನವಿ ಮೇರೆಗೆ ಸಭೆ ನಡೆಸಲಿದ್ದಾರೆ.

ನಾಳೆ(ಫೆ.11) ತೊಡಿಕಾನ ದೇವಳಕ್ಕೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ರಮೇಶ್ ಕುದ್ಪ್ಪಾಜೆಯವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವಾರ್ಪಣೆ

ಹಗಲಿರುಳೆನ್ನದೇ ಕರ್ತವ್ಯ ನಿರ್ವಹಿಸಿಕೊಂಡು,ಅಡಿಕೆ / ತೆಂಗಿನ ಮರವನ್ನು ಏರುವ, ಪ್ರಾಮಾಣಿಕ ಸೇವೆಯನ್ನು ನೀಡುತ್ತಾ ಬರುತ್ತಿರುವ ಜಯನಗರದ ಮನೆ ಮನದಲ್ಲಿ ಪ್ರೀತಿಗಳಿಸಿರುವ ರಮೇಶ್ ಕುದ್ಪ್ಪಾಜೆ ಅವರನ್ನು ಸ್ವಾಮಿ ಕೊರಗಜ್ಜ ದೈವಸ್ಥಾನ ಕೊರಂಬಡ್ಕದಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವ ವನ್ನು ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷ ಜೇಸಿ ಸುರೇಶ್ ಕಾಮತ್, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ ಕಾರ್ಯಕಾರಿಣಿ ಸಮಿತಿ ಸದಸ್ಯರು ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನ ಸಮಿತಿ

ರಮೇಶ್ ಕುದ್ಪ್ಪಾಜೆಯವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವಾರ್ಪಣೆ Read More »

ಕೊಡಿಯಾಲಬೈಲು ; ಮನೋಶಕ್ತಿ ಕಾರ್ಯಗಾರ ಉದ್ಘಾಟನೆ

ಉಪಾಸನ ಫೌಂಡೇಶನ್ ನ ಉಪಾಸಕರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಫೌಂಡೇಶನ್ ಮುಖ್ಯಸ್ಥ ಸದ್ಗುರುಶ್ರೀ ರಾಮರವರ ಮಾರ್ಗದರ್ಶನದಲ್ಲಿ ಸುಳ್ಯದ ಗೌಡ ಸಮುದಾಯ ಭವನದಲ್ಲಿ ಮನೋಶಕ್ತಿ ಕಾರ್ಯಗಾರ ಫೆ. 9ರಂದು ನಡೆಯಿತು.ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಡಿ. ವಿ. ಲೀಲಾಧರ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.ಬಳಿಕ ಮಾತನಾಡಿದ ಅವರು ನಮ್ಮ ಹೃದಯ ಮತ್ತು ಮನಸ್ಸು ಶಾಂತವಾಗಿರಲು ಇಂತಹ ಕಾರ್ಯಕ್ರಮ ಸಹಕಾರಿಯಾಗಬಲ್ಲದು” ಶುಭ ಹಾರೈಸಿದರು.ಉಪಾಸನ ಫೌಂಡೇಶನ್ ನ ಮುಖ್ಯಸ್ಥ ಸದ್ಗುರುಶ್ರೀ

ಕೊಡಿಯಾಲಬೈಲು ; ಮನೋಶಕ್ತಿ ಕಾರ್ಯಗಾರ ಉದ್ಘಾಟನೆ Read More »

ಅರಂತೋಡು : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಸ್ವಾಮಿ ಕೊರಗಜ್ಜ ದೈವದ ಕೋಲ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಕೊಡಂಕೇರಿಯಲ್ಲಿ ಶ್ರೀ ಸ್ವಾಮಿ ಕೊರಗಜ್ಜ ದೈವದ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ ಫೆಬ್ರವರಿ 8ರಿಂದ ಆರಂಭಗೊಂಡಿದೆ.ಫೆ‌.8ರಂದು ರಾತ್ರಿ ಗುಳಿಗನ ಕೋಲ ಮತ್ತು ಪ್ರಸಾದ ವಿತರಣೆ ನಡೆಯಿತು. ಬಳಿಕ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಅಗಲು ಸೇವೆ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು.ಸಾವಿರಾರು ಭಕ್ತರು ಆಗಮಿಸಿ ಕೊರಗಜ್ಜ ದೈವದ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಫೆಬ್ರವರಿ 9ರಂದು ರಾತ್ರಿಯಿಂದ ಫೆಬ್ರವರಿ 10 ಸೋಮವಾರದ ತನಕ ಸ್ವಾಮಿ ಸ್ವಾಮಿ ಕೊರಗಜ್ಜ ದೈವದ ಹರಕೆ

ಅರಂತೋಡು : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಸ್ವಾಮಿ ಕೊರಗಜ್ಜ ದೈವದ ಕೋಲ Read More »

ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು

ಸುಳ್ಯ ಸಮೀಪದ ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.ಮ್ರತಪಟ್ಟ ಬೈಕ್ ಸವಾರನನ್ನು ಕರ್ನಾಟಕ ಪೊಲೀಸ್ ಸಿಬ್ಬಂದಿ ಹರೀಶ್‌ ಎಂದು ಗುರುತಿಸಲಾಗಿದೆ.ಹರೀಶ್ ಅವರು ಮಂಗಳೂರಿನ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಮೂಲತಃ ಕೆಆರ್ ನಗರ ತಾಲೂಕು ಮೈಸೂರು ಜಿಲ್ಲೆಯ ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.ಅವರು ತಮ್ಮ ಊರಿನಿಂದ ಮಂಗಳೂರಿಗೆ ಬುಲೆಟ್

ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು Read More »

error: Content is protected !!
Scroll to Top