ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಕಾರು ಕಾಸರಗೋಡಿನಲ್ಲಿ ಅಪಘಾತ ಪ್ರಾಣಾಪಯದಿಂದ ಪಾರು
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ಕಾರು ಕಾಸರಗೋಡಿನಲ್ಲಿ ಅಪಘಾತವಾಗಿ ಕಾರು ಜಖಂಗೊಂಡು ಅವರು ಸಹಿತ ಸಹ ಪ್ರಯಾಣಿಕರು ಪ್ರಾಣಾಪಯದಿಂದ ಪಾರಾದ ಘಟನೆ ಸೋಮವಾರ ವರದಿಯಾಗಿದೆ.ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪೆರಿಯ ಕಲ್ಯೊಟ್ ನಲ್ಲಿ ಕೃಪೆಶ್ ಮತ್ತು ಸಜಿತ್ಲಾಲ್ ಅವರ 6 ನೇ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಅವರ ಕನ್ನಡ ಭಾಷಣವನ್ನು ಮಲಯಾಳಂ ಭಾಷೆಗೆ ತರ್ಜುಮೆ ಮಾಡಲು ಅವರ ವಾಹನದ ಬೆಂಗಾವಲು ವಾಹನದ ಜೊತೆಯಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಕಾಸರಗೋಡು ನಗರದ ಟ್ರಾಫಿಕ್ […]