ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೊರ ಗುತ್ತಿಗೆ ನೌಕರ ರೂಂ ಬಾಯ್ ವಸತಿ ಗೃಹವೊಂದರಲ್ಲಿ ಕರ್ತವ್ಯದಲ್ಲಿದ್ದಾತ ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡಿರುವುದಾಗಿ ಆರೋಪಿಸಲಾಗಿದೆ.ಪ್ರಕರಣ ಹಿನ್ನೆಲೆಯಲ್ಲಿ ಯುವಕನ್ನು ದೇವಸ್ಥಾನ ವತಿಯಿಂದ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು ಮೊಬೈಲ್ ಪರಿಶೀಲಿಸಲಾಗುತ್ತಿರುವುದಾಗಿ ತಿಳಿದು ಬಂದಿದೆ.
ಮಹಿಳೆ ಸ್ನಾನ ಮಾಡುವಾಗ ವಿಡಿಯೋ ಮಾಡಿದ ಆರೋಪ,ರೂಂ ಬಾಯ್ ಪೊಲೀಸ್ ವಶ! Read More »
ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಬಾಣಂತಿ ಮಹಿಳೆಯೊಬ್ಬರು ತನ್ನ 14 ದಿವಸದ ಹಸುಗೂಸನ್ನು ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರಣ ಘಟನೆ ನಡೆದಿದೆ.ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಮಹಿಳೆ.4 ವರ್ಷಗಳ ಹಿಂದೆ ದಿನೇಶ್-ಕಾವೇರಮ್ಮ ಮದುವೆಯಾದ್ದು, ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ
14 ದಿವಸದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆ Read More »
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರುಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ ಹರಿಶ್ಚಂದ್ರ ಕೆ, ಒಕ್ಕೂಟ ಪದಾಧಿಕಾರಿಗಳು, ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
ನಾಲ್ಕೂರು : ಮನೆ ರಚನೆಗಾಗಿ ಅನುದಾನದ ಮಂಜೂರಾತಿ ಪತ್ರ ವಿತರಣೆ Read More »
ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ತಂದೆಯೇ ಅತ್ಯಾಚಾರ ನಡೆಸಿ ರಾಕ್ಷಸ ಸ್ವಭಾವ ಮೆರೆದ ಘಟನೆ ನಡೆದಿದೆ. ಬಗ್ಗೆ ಬಾಲಕಿಯ ತಾಯಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಫೆ.12 ರಂದು ದೂರು ನೀಡಿದ್ದು ಪೋಕೋ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.ನೀಚ ಕ್ರತ್ಯ ಎಸಗಿದ ತಂದೆಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೊಳ್ತಿಗೆ : ತಂದೆಯಿಂದ ಮಗಳ ಮೇಲೆ ಅತ್ಯಾಚಾರ ! Read More »
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13-02-2025 ರಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿ ಗಳಿಗೆ ಮಾಹಿತಿ ಕಾರ್ಯಾಗಾರ ವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿಕಾಲೇಜಿನ ಪ್ರಾಂಶುಪಾಲರಾದ ಪ್ರೊ ಡಾ. ಲೀಲಾಧರ್ ಡಿ ವಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ
ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ಸ್ಪಂಧಿಸದೆ ಫೆ 12ರಂದು ಮೃತಪಟ್ಟಿದ್ದಾಳೆ.ಫೆ 6 ರಂದು ಈಕೆ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಅಲ್ಲಿಂದ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಆತ್ಮ ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು Read More »
ಡಿವೈ ಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (೩೦ವ) ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮಂದೆ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ
ಡಿವೈ ಡರ್ ಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು Read More »
ಮದುವೆಯಾಗಲು ಗಂಡು ಮಕ್ಕಳಿಗೆ ಹೆಣ್ಣೇ ಸಿಗುತ್ತಿಲ್ಲ ಎಂಬುದು ಕಳೆದ ಕೆಲ ವರ್ಷಗಳಿಂದ ಗಂಡು ಮಕ್ಕಳ ಕೂಗು. ಬಹುಶಃ ಕೆ.ಎಸ್. ನರಸಿಂಹ ಸ್ವಾಮಿಯವರು ಈಗಿರುತ್ತಿದ್ದರೆ ಹೀಗೊಂದು ಕವನ ಬರೆಯುತ್ತಿದ್ದರೇನೋ..ಕೆ.ಎಸ್.ನರಸಿಂಹಸ್ವಾಮಿಯವರ ʼಮೈಸೂರು ಮಲ್ಲಿಗೆʼ ಕವನ ಸಂಕಲನದಲ್ಲಿ ʼಶಾನುಭೋಗರ ಮಗಳು ರತ್ನದಂತಹ ಹುಡುಗಿ..ʼಎಂಬ ಹಾಡೊಂದಿದೆ. ಈ ಹಾಡಿನಲ್ಲಿ ರತ್ನದಂತಹ ಹುಡುಗಿಯಾದ ಆಕೆಗೆ ʼಗಂಡು ಸಿಕ್ಕುವುದೊಂದು ಕಷ್ಟವಲ್ಲ; ಸರಿಯಾದ ಗಂಡೊದಗಿ ಹೆಣ್ಣು ಸುಖವಾಗಿರಲಿ, ತಡವಾದರೇನಂತೆ? ನಷ್ಟವಿಲ್ಲʼ ಎಂಬ ಸಾಲೊಂದಿದೆ. ಹೊನ್ನೂರಿನ ಕೇರಿ ಮಾತ್ರವಲ್ಲ ಇಡೀ ಊರಿಗೇ ಚೆಲುವೆಯಾದ ಶಾನುಭೋಗರ ಮಗಳು ಸೀತಾದೇವಿಯ ರೂಪ,
ಸರಿಯಾದ ಹೆಣ್ಣೊದಗಿ ಗಂಡು ಸುಖವಾಗಿರಲಿ.. Read More »
ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಪ್ರತಾಪ್ ಗೌಡ ಎಂಬವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ಬುಧವಾರ ವರದಿಯಾಗಿದೆ.ಈತನ ಮೇಲೆ ಕಾವೂರು ಠಾಣೆಯಲ್ಲಿ ಹಾಗೂ ಪುತ್ತೂರು ಠಾಣೆಯಲ್ಲಿ ಸೇರಿ ಒಟ್ಟು ನಾಲ್ಕು ಕೇಸುಗಳು ದಾಖಲಾಗಿದ್ದು, ಈಗ ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.ಫೆಬ್ರವರಿ 9ರಂದು ಪುತ್ತೂರು ತಾಲೂಕಿನ ಆರ್ಯಾಪುರ್ ಗ್ರಾಮದ ಸಂಪ್ಯ ಪುತ್ತೂರು ಗ್ರಾಮಾಂತರ ಠಾಣೆಯ ಎದುರು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ
ಕರ್ತವ್ಯ ನಿರತ ಎಸ್.ಐ ಮೇಲೆ ಹಲ್ಲೆ Read More »