ಕಾಸರಗೋಡು ಜಿಲ್ಲೆ ದೇಲಂಪಾಡಿಯ ಬನಾರಿ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ಮಾ 2ರಂದು ನಡೆದ ಕೀರ್ತಿಶೇಷ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಜರುಗಿದ ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು’ಇವರು ಕಹಿ’ಹಾಗೂ’ಯಾಕೆ ನಿಧಾನ ಎಂಬ ಎರಡು ಚುಟುಕು ವಾಚಿಸಿದರು.
ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ ಸ್ಮರಣಾಂಜಲಿ ಕಾರ್ಯಕ್ರಮ,ಎಂ.ಎ.ಮುಸ್ತಫಾ ಬೆಳ್ಳಾರೆ ಚುಟುಕು ವಾಚನ














































