ಮೋರಿಗೆ ಕಾರು ಡಿಕ್ಕಿ ಹೊಡೆದು ಪ್ರಯಾಣಿಕರಿಗೆ ಗಾಯ

ಸಂಪಾಜೆ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ 10 ರಂದು ತಡ ರಾತ್ರಿ ಸುಮಾರು 1.45 ಗಂಟೆ ಸಮಯಕ್ಕೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮೋರಿಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ವರದಿಯಾಗಿದೆ. .
ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತಿದ್ದ ಕಾರು ಮೂಲತಃ ಮಂಡ್ಯ ಮೂಲದವರಾಗಿದ್ದು ಚಾಲಕ ಅರುಣ್ ಸೇರಿದಂತೆ ಕಾರಿನಲ್ಲಿದ್ದ ಅವರ ಪತ್ನಿ ಹೇಮಾವತಿ, ಮಗ ಲಿಖಿತ್ ಮಗಳು ಲಾಸ್ಯ ಪ್ರಯಾಣಿಸುತ್ರಿದ್ದರು.
ಘಟನೆಯಿಂದ ಹೇಮಾವತಿ ಹಾಗೂ ಮಗ ಲಿಖಿತ್ ಗೆ ಗಾಯಾಗಳಾಗಿದ್ದು ಕಾರಿನ ಮುಂಭಾಗ ಪೂರ್ಣ ಜಖಂ ಗೊಂಡಿದೆ. ಅಪಘಾತ ಸಂಭವಿಸಿ ಮಧ್ಯ ರಾತ್ರಿ ಯಾರು ಇಲ್ಲದೆ ಆತಂಕದಲ್ಲಿದ್ದ ಸಮಯದಲ್ಲಿ ಸುಳ್ಯದ ಯುವಕರು ಆಪದ್ಭಾಂದವರಾಗಿ ಸಹಕರಿಸಿದ್ದಾರೆ.ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸುಳ್ಯ ಪರಿಸರದ ನಾಸಿರ್ ಬಾರ್ಪಣೆ, ಸಾದಿಕ್ ಹಾಗೂ ಗೆಳೆಯರು, ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮ ಕಾರಿನ ಮೂಲಕ ಸುಳ್ಯ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

.

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

Leave a Comment

Your email address will not be published. Required fields are marked *

error: Content is protected !!
Scroll to Top