March 13, 2025

ಜಟ್ಟಿಪಳ್ಳ ರಸ್ತೆಗೆ ಉರುಳಿ ಬಿದ್ದ ತೆಂಗಿನ ಮರ,ಮೂರು ವಿದ್ಯುತ್ ಕಂಬ ತಂಡು,ಜನರು ಪ್ರಾಣಾಪಾಯದಿಂದ ಪಾರು

ಸುಳ್ಜ ಜಟ್ಟಿಪಳ್ಳ ರಸ್ತೆಯಲ್ಲಿ ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಮುರಿದ್ದು ಪವಾಡ ಸದೃಶ ವಾಗಿ ಜನರು ಪ್ರಾಣಾಪಾಯದಿಂದ ಪಾರಾದ ಘಟನೆ ಇದೀಗ ವರದಿಯಾಗಿದೆ‌.ಬ್ರಹತ್ ಗಾತ್ರದ ತೆಂಗಿನ ಮರ ಮುರಿದು ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.ಯಾವುದೇ ಅಪಾಯ ಸಂಭವಿಸಿಲ್ಲ.ಜಟ್ಟಿಪಳ್ಳ ರಸ್ತೆ ಬಂದ್ ಆಗಿದೆ.

ಜಟ್ಟಿಪಳ್ಳ ರಸ್ತೆಗೆ ಉರುಳಿ ಬಿದ್ದ ತೆಂಗಿನ ಮರ,ಮೂರು ವಿದ್ಯುತ್ ಕಂಬ ತಂಡು,ಜನರು ಪ್ರಾಣಾಪಾಯದಿಂದ ಪಾರು Read More »

ಅಪರಾಹ್ನ 2 ಗಂಟೆ ನಂತರ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಸಾಧ್ಯತೆ

ಮಾ.12 ರಂದು ಸಂಜೆ ಸುರಿದ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್‌ ವ್ಯತ್ಯಯ ಕಳೆದ ರಾತ್ರಿ 9 ಗಂಟೆಯಿಂದ ವಿದ್ಯುತ್ ಕಡಿತ ಉಂಟಾಗಿದ್ದು, ಜತೆಗೆ ಇಲ್ಲಿ ಕಾವು ಸಬ್ ಸ್ಟೇಷನ್ ನಿಂದ ಬರುವ ಕನಕಮಜಲು 11 ಕೆ.ವಿ.ಪೀಡರ್‌ ನ 2 ಕಂಬಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದ್ದು, ಅಪರಾಹ್ನ ಎರಡು ಗಂಟೆ ವೇಳೆಗೆ ದುರಸ್ತಿ ಕಾರ್ಯ ಮುಗಿದು

ಅಪರಾಹ್ನ 2 ಗಂಟೆ ನಂತರ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಸಾಧ್ಯತೆ Read More »

ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಶಾಲಾ ಮಕ್ಕಳಿಗೆ ಗಾಯ

ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಶಾಲಾ ಮಕ್ಕಳ ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಮಾ.13 ರಂದು ಬೆಳಿಗ್ಗೆ ನಡೆದಿದೆ.ಸುಬ್ರಹ್ಮಣ್ಯದಿಂದ ಮಂಗಳೂರುಗೆ ಹೋಗುತ್ತಿದ್ದ ಬಸ್‌ ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿಯಿಂದ ಅಂಡರ್ ಪಾಸ್ ನಿಂದ ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಬಸ್ ನ ಹಿಂಬದಿಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ಶಾಲಾ ಮಕ್ಕಳ ಸಹಿತ ಬಸ್ ನ ಹಿಂಬದಿ ಸೀಟು ಹಾಗೂ ಬಾಗಿಲಲ್ಲಿ ನಿಂತುಕೊಂಡಿದ್ದ

ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಶಾಲಾ ಮಕ್ಕಳಿಗೆ ಗಾಯ Read More »

ಮಂಡೆಕೋಲು : ಹೈನುಗಾರಿಕೆ ಮಾಹಿತಿ ಶಿಬಿರ ಉದ್ಘಾಟನೆ

ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಹೈನುಗಾರಿಕೆ ಮಾಹಿತಿ ಶಿಬಿರ ಮಾ 10ರಂದು ಸಂಘದ ಧವಳಧಾರೆ ಸಭಾಂಗಣದಲ್ಲಿ ನಡೆಯಿತು. ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನುಸುಳ್ಯ ರೈತ ಉತ್ಪಾದಕ ಕಂಪನಿಯ ನಿರ್ದೇಶಕಿ ಮಧುರ ಎಂ.ಆ‌ರ್. ಉದ್ಘಾಟಿಸಿದರು. ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ವೆಂಕಪ್ಪ ನಾಯ್ಕ. ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಪನ್ಮೂಲ

ಮಂಡೆಕೋಲು : ಹೈನುಗಾರಿಕೆ ಮಾಹಿತಿ ಶಿಬಿರ ಉದ್ಘಾಟನೆ Read More »

ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ,ಕತ್ತಲೆಯಲ್ಲಿ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳು

ಸುಳ್ಯದಲ್ಲಿ ಮೊದಲ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು ಸುಳ್ಯ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೆ ಕತ್ತೆಲೆಯಲ್ಲಿ ಕಾಲ ಕಳೆಯುವಂತಾಗಿದೆ.ನಿನ್ನೆ ರಾತ್ರಿ ಒಂಬತ್ತು ಗಂಟೆಗೆ ಕೈ ಕೊಟ್ಟ ವಿದ್ಯುತ್ ಇನ್ನು ಬಂದಿಲ್ಲ.ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಲೈನ್ ನಿಂದ ಸುಳ್ಮ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ‌.ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ

ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ,ಕತ್ತಲೆಯಲ್ಲಿ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳು Read More »

error: Content is protected !!
Scroll to Top