ಅರಂಬೂರು : ಹಸಿರುವಾಣಿ ಮೆರಣಿಗೆ ಮೂಲಕ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ
ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ದೈವಗಳ ದೈವಂಕಟ್ಟು ಮಹೋತ್ಸವ ಆರಂಭಗೊಂಡಿದೆ.ಪೂರ್ವಾಹ್ನ ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಪ್ರಾರ್ಥಿಸಲಾಯಿತು.ಬಳಿಕ ಪಯಸ್ವಿನಿ ಸೇತುವೆ ಬಳಿ ನಿರ್ಮಿಸಲಾದ ಮಹಾದ್ವಾರದಿಂದ ಅದ್ದೂರಿ ಹಸಿರುವಾಣಿ ಮೆರವಣಿಗೆಗೆ ಮಹೋತ್ಸವ ಸಮಿತಿ ಅಧ್ಯಕ್ಷ ಪಿ.ಬಿ.ಸುಧಾಕರ ರೈಯವರು ತೆಂಗಿನಕಾಯಿಯ ಒಡೆದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ತರವಾಡು ಮನೆಯ ಮುಖ್ಯಸ್ಥರು, ಉಪ ಸಮಿತಿ ಸಂಚಾಲಕರು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರುಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಚೆಂಡೆ ವಾದ್ಯ ಘೋಷದೊಂದಿಗೆ ಹಾಗೂ ಕುಣಿತ […]
ಅರಂಬೂರು : ಹಸಿರುವಾಣಿ ಮೆರಣಿಗೆ ಮೂಲಕ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ Read More »