March 15, 2025

ಅರಂಬೂರು : ಹಸಿರುವಾಣಿ ಮೆರಣಿಗೆ ಮೂಲಕ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ದೈವಗಳ ದೈವಂಕಟ್ಟು ಮಹೋತ್ಸವ ಆರಂಭಗೊಂಡಿದೆ.ಪೂರ್ವಾಹ್ನ ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಪ್ರಾರ್ಥಿಸಲಾಯಿತು.ಬಳಿಕ ಪಯಸ್ವಿನಿ ಸೇತುವೆ ಬಳಿ ನಿರ್ಮಿಸಲಾದ ಮಹಾದ್ವಾರದಿಂದ ಅದ್ದೂರಿ ಹಸಿರುವಾಣಿ ಮೆರವಣಿಗೆಗೆ ಮಹೋತ್ಸವ ಸಮಿತಿ ಅಧ್ಯಕ್ಷ ಪಿ.ಬಿ.ಸುಧಾಕರ ರೈಯವರು ತೆಂಗಿನಕಾಯಿಯ ಒಡೆದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ತರವಾಡು ಮನೆಯ ಮುಖ್ಯಸ್ಥರು, ಉಪ ಸಮಿತಿ ಸಂಚಾಲಕರು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರುಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಚೆಂಡೆ ವಾದ್ಯ ಘೋಷದೊಂದಿಗೆ ಹಾಗೂ ಕುಣಿತ […]

ಅರಂಬೂರು : ಹಸಿರುವಾಣಿ ಮೆರಣಿಗೆ ಮೂಲಕ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ Read More »

ಬೂಡು : ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ

ಸುಳ್ಯದ ಬೂಡು ಕಾಲೋನಿಯ ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ ನಡೆಯಿತು.ಮಾ.15ರಂದು ಬೆಳಗ್ಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಹಸಿರುವಾಣಿ ಮೆರವಣಿಗೆ ನಡೆಯಿತು.ಬಳಿಕ ಭಜನೆ ನಡೆಯಿತು.ಸಂಜೆ ಕ್ಷೇತ್ರಕ್ಕೆ ತಂತ್ರಿಗಳ ಆಗಮನದ ಬಳಿಕ ವೈದಿಕ ಕಾರ್ಯಕ್ರಮ ಆರಂಭಗೊಳ್ಳುವುದು.ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಚಿಂತಕರಾದ ರಾಜೇಶ್ ಶೆಟ್ಟಿ ಮೇನಾಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಹಲವು ಮಂದಿ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ರಾತ್ರಿ ಸಾಂಸ್ಕೃತಿಕ

ಬೂಡು : ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ Read More »

ಮಹಿಳೆಯನ್ನು ಸೊಂಡಿಲಿನಿಂದ ಎಸೆದು ಕೊಂದು ಹಾಕಿದ ಕಾಡಾನೆ

ಬೇಲೂರು ತಾಲೂಕಿನ ಕೋಗೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೋಗೋಡು ಸುಶೀಲಮ್ಮ (60) ಮೃತರು.ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುಶೀಲಮ್ಮಮೇಲೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಮಹಿಳೆ ಸಾವಿನಿಂದಾಗಿ ಆಕ್ರೋಶಗೊಂಡ ಗ್ರಾಮಸ್ಥರು ಬೇಲೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಚೀಕನಹಳ್ಳಿಯಲ್ಲಿ ರಸ್ತೆ ತಡೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಜಿಲ್ಲೆಯಲ್ಲಿ ಜನವರಿಯಿಂದ 5 ಮಂದಿ ಕಾಡಾನೆ ದಾಳಿಗೆ ಬಲಿಯಾಗಿದ್ದು ಈ ಪೈಕಿ

ಮಹಿಳೆಯನ್ನು ಸೊಂಡಿಲಿನಿಂದ ಎಸೆದು ಕೊಂದು ಹಾಕಿದ ಕಾಡಾನೆ Read More »

ಗ್ಯಾಸ್ ಸಿಲಿಂಡರ್‌ ವಾಹನ ಪಲ್ಟಿ

ಸುಳ್ಯ – ಜಾಲ್ಲೂರುಮುಖ್ಯ ರಸ್ತೆಯಲ್ಲಿ ಬೈತಡ್ಕ ತಿರುವಿನಲ್ಲಿ ಗ್ಯಾಸ್ ಸಿಲಿಂಡ‌ರ್ ಸಾಗಾಟದ ವಾಹನ ಮಾ.14ರಂದು ತಡರಾತ್ರಿ ಪಲ್ಟಿಯಾದ ಘಟನೆ ವರದಿಯಾಗಿದೆ.ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿವಾಹನ ಪಲ್ಟಿಯಾಯಿತು. ಸುಳ್ಯದಿಂದ ಮಂಗಳೂರು ಕಡೆಗೆ ಹೋಗುವ ವಾಹನ ಇದಾಗಿದ್ದು, ಪಲ್ಟಿಯಾದ ಪರಿಣಾಮ ಗ್ಯಾಸ್‌ ಸಿಲಿಂಡ‌ರ್ ರಸ್ತೆಗೆ ಬಿದ್ದಿದ್ದವು.ಚಾಲಕನಿಗೆ ಗಾಯವಾಗಿದ್ದು ಆತ ಸುಳ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆನ್ನಲಾಗಿದೆ

ಗ್ಯಾಸ್ ಸಿಲಿಂಡರ್‌ ವಾಹನ ಪಲ್ಟಿ Read More »

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯಲ್ಲಿ ರಸ್ತೆಯ ಧಾರಣಾ ಸಾಮರ್ಥ್ಯವನ್ನು ಪ್ರಕಟಿಸಿ, ಅಧಿಕ ಭಾರದ ವಾಹನಗಳನ್ನು ನಿರ್ಭಂದಿಸಿ ಸೂಚನಾ ಫಲಕ ಅಳವಡಿಸುವ ಬಗ್ಗೆ ಮನವಿ

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯಲ್ಲಿ ರಸ್ತೆಯ ಧಾರಣಾ ಸಾಮರ್ಥ್ಯವನ್ನು ಪ್ರಕಟಿಸಿ, ಅಧಿಕ ಭಾರದ ವಾಹನಗಳನ್ನು ನಿರ್ಭಂದಿಸಿ ಸೂಚನಾ ಫಲಕ ಅಳವಡಿಸುವ ಬಗ್ಗೆಕಾರ್ಯ ನಿರ್ವಾಹಕ ಅಭಿಯಂತರುಲೋಕೋಪಯೋಗಿ ಇಲಾಖೆಯವರಿಗೆ ಅಡ್ತಲೆ ನಾಗರೀಕ ಹಿತಾರಕ್ಷಣಾ ವೇದಿಕೆಯವರು ಮನವಿ ಸಲ್ಲಿಸಿದ್ದಾರೆ.ಅರಂತೋಡು- ಎಲಿಮಲೆ ಜಿಲ್ಲಾ ಮುಖ್ಯ ರಸ್ತೆಯ ಸುಮಾರು 3 ಕಿಲೋಮೀಟರ್ ರಸ್ತೆ ಅಗಲೀಕರಣ ಹಾಗೂ 2ಕಿಲೋಮೀಟರ್ ಮರುಡಾಮರಿಕರಣ ಕಾಮಗಾರಿಯನ್ನು ತಮ್ಮ ಇಲಾಖೆಯು ಅತ್ಯಂತ ಉತ್ತಮವಾಗಿ ಕಳೆದ ಎರಡು ವರ್ಷಗಳ ಹಿಂದೆ ನಡೆಸಿರುತ್ತದೆ. ಊರಿನ ಸಾರ್ವಜನಿಕರ ಹಾಗೂ ರಸ್ತೆ ಬಳಕೆದಾರರ ಪರವಾಗಿ ತಮಗೂ

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯಲ್ಲಿ ರಸ್ತೆಯ ಧಾರಣಾ ಸಾಮರ್ಥ್ಯವನ್ನು ಪ್ರಕಟಿಸಿ, ಅಧಿಕ ಭಾರದ ವಾಹನಗಳನ್ನು ನಿರ್ಭಂದಿಸಿ ಸೂಚನಾ ಫಲಕ ಅಳವಡಿಸುವ ಬಗ್ಗೆ ಮನವಿ Read More »

error: Content is protected !!
Scroll to Top