ಬೂಡು :ಶ್ರದ್ಧಾ ಭಕ್ತಿಯಿಂದ ನಡೆದ ದೈವಗಳ ಕೋಲ

ಸುಳ್ಯದ ಬೂಡು ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು 16ರಂದು ನಡೆದು ಮಾ.18ರಂದು ರಾತ್ರಿ ದೈವಗಳ ನೇಮೋತ್ಸವ ನಡೆಯಿತು.
ನೂರಾರು ಭಕ್ತರು ಸೇರಿ ದೈವಗಳ ದರ್ಶನ ಪಡೆದರು‌.ಈ ಸಂದರ್ಭದಲ್ಲಿ
ಬ್ರಹ್ಮಕಲಶೋತ್ಸವ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಕೋಶಾಧಿಕಾರಿ ಶಿವರಾಮ ಕೇರ್ಪಳ, ಆಡಳಿತ ಮೊಕ್ತಸರ ಮಾಯಿಲ ಬೂಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಬೂಡು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬೂಡು, ಕೋಶಾಧಿಕಾರಿ ಪದ್ಮಪ್ಪ ಬೂಡು ಹಾಗೂ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top