March 29, 2025

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಥಳಿತ

ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ಬಿ ಸಿ ರೋಡ್ ನಲ್ಲಿ ನಡೆದಿದೆ. ನಾವೂರು ಗ್ರಾಮ ಪಂಚಾಯಿತಿ ಸದಸ್ಯ ಹಾಗೇ ರಿಕ್ಷಾ ಚಾಲಕನಾಗಿರುವ ಮೋನು ಎಂಬಾತನೆ ಕಿರುಕುಳ ನೀಡಿದಾತ.ಮಂಗಳೂರಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಪುತ್ತೂರಿನಿಂದ ಬಿ ಸಿ ರೋಡ್ ಬರುವ ವೇಳೆ ಮೋನು ಪಕ್ಕದ ಸೀಟಿನಲ್ಲಿ ಕೂತಿದ್ದ ಯುವತಿಗೆ […]

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಥಳಿತ Read More »

ಮಹಿಳೆ ಹಾಗೂ ಸಹೋದರನಿಗೆ ತಲ್ವಾರಿನಿಂದ ಹಲ್ಲೆಯತ್ನ

ಪುತ್ತೂರು; ಮಹಿಳೆ ಹಾಗೂ ಆಕೆಯ ಸಹೋದರನಿಗೆ ತಲ್ವಾರಿನಿಂದ ವ್ಯಕ್ತಿಯೊಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ನಡೆದಿದೆ.ಸಂಪ್ಯದ ಮೂಲೆ ನಿವಾಸಿ ರೇಖನಾಥ ರೈ ಹಾಗೂ ಅವರ ಅಕ್ಕ ಪುಷ್ಪಾವತಿ ರೈಯವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಹಸೈನಾರ್ ಎಂಬಾತ ಹಲ್ಲೆ ನಡೆಸಲು ಮುಂದಾಗಿರುವುದಾಗಿ ರೇಖನಾಥ ರೈಯವರು ತಿಳಿಸಿದ್ದಾರೆ. ಇವರ ಹಾಗಾ ಹಸೈನ‌ರ್ ಮಧ್ಯೆ ಜಾಗದ ತಕರಾರು ಕಳೆದ ಹಲವು ಸಮಯದಿಂದ ಇತ್ತು ಎನ್ನಲಾಗಿದೆ. ಅದು ವಿಕೋಪಕ್ಕೆ ಹೋಗಿ ತಲ್ವಾರಿನಿಂದ

ಮಹಿಳೆ ಹಾಗೂ ಸಹೋದರನಿಗೆ ತಲ್ವಾರಿನಿಂದ ಹಲ್ಲೆಯತ್ನ Read More »

ಭಾವೈಕ್ಯತೆಯ ಸಂಗಮವಾದ ತೆಕ್ಕಿಲ್ ಇಫ್ತಾರ್ ಕೂಟ,ಮೂರು ಧರ್ಮದ ಧರ್ಮಗುರುಗಳಿಗೆ ಪ್ರತಿಷ್ಠಾನ ವತಿಯಿಂದ ಸನ್ಮಾನ

ಅರಂತೋಡು ಪ್ರತಿಷ್ಠಾನ ವತಿಯಿಂದ ಮಾ. 26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ಇಪ್ಪತ್ತನೇ ವರ್ಷದ ಸರ್ವಧರ್ಮ ಸೌಹಾರ್ದ ಇಫ್ತಾರ್ ಕೂಟವು ಭಾವೈಕ್ಯದ ಸಂಗಮವಾಯಿತು. ಕಾರ್ಯಕ್ರಮದಲ್ಲಿ ಮೂರು ಧರ್ಮದ ಧರ್ಮ ಗುರುಗಳನ್ನು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸನ್ಮಾನಿಸಲಾಯಿತು. ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ ಸಿದ್ದ ಪುರುಷ ಮಠ ಮರ್ಕಂಜ ಇದರ ಧರ್ಮದರ್ಶಿ ರಾಜೇಶ್ ನಾಥ್ ಜಿ. ಸುಳ್ಯ ಬೀರಮಂಗಲ ಸೈಂಟ್ ವಿಕ್ಟರ್ ಚರ್ಚ್ ನ ಧರ್ಮ ಗುರು ಫಾದರ್ ವಿಕ್ಟರ್ ಡಿ’ಸೋಜಾ , ಅರಂತೋಡು ಬದ್ರಿಯಾ ಜುಮಾ

ಭಾವೈಕ್ಯತೆಯ ಸಂಗಮವಾದ ತೆಕ್ಕಿಲ್ ಇಫ್ತಾರ್ ಕೂಟ,ಮೂರು ಧರ್ಮದ ಧರ್ಮಗುರುಗಳಿಗೆ ಪ್ರತಿಷ್ಠಾನ ವತಿಯಿಂದ ಸನ್ಮಾನ Read More »

ಪಂಜ- ಮಂಜೇಶ್ವರ ರಸ್ತೆಯ ಮರು ಡಾಮರಿಕರಣಕ್ಕೆ ಗುದ್ದಲಿಪೂಜೆ

ಸುಬ್ರಹ್ಮಣ್ಯ ಸಂಪರ್ಕಿಸುವ ರಾಜ್ಯ ಹೆದ್ದಾರಿಯಾದ ಪಂಜ- ಮಂಜೇಶ್ವರ ರಸ್ತೆಯ 75ಲಕ್ಷ ವೆಚ್ಚದ ಮರುಡಾಮರಿಕರಣಕ್ಕೆ ಇಂದು ಬಳ್ಪದ ಬೊಗಯ್ಯನ ಕೆರೆಯ ಬಳಿ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರು ನೆರವೆರಿಸಿದರು.ಈ ಸಂದರ್ಭದಲ್ಲಿ ಬಳ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಹರ್ಷಿತ್ ಕಾರ್ಜ,ಪಕ್ಷದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪಕ್ಷದ ಪ್ರಮುಖರಾದಸುಬ್ರಹ್ಮಣ್ಯ ಕುಳ, ವೆಂಕಟ್ ದಂಬೆಕೊಡಿ, ರಮಾನಂದ ಎಣ್ಣೆಮಜಲು,ದೇವಿ ಚಿಕ್ಮುಳಿ, ರವಿನರಿಯಾಂಗ,ರಾಜು ಕನಕಲ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಂಜ- ಮಂಜೇಶ್ವರ ರಸ್ತೆಯ ಮರು ಡಾಮರಿಕರಣಕ್ಕೆ ಗುದ್ದಲಿಪೂಜೆ Read More »

ರಾಜ್ಯಮಟ್ಟದ ಚುಟುಕು ಕಾವ್ಯ ಪ್ರಶಸ್ತಿ ಮುಸ್ತಫಾ ಬೆಳ್ಳಾರೆಯವರಿಗೆ ಪ್ರದಾನ

ಕಾಸರಗೋಡು ಜಿಲ್ಲಾ 7 ನೇ ಚುಟುಕು ಸಾಹಿತ್ಯ ಸಮ್ಮೇಳನ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಮಾ 27 ರಂದು ನಡೆದಿದ್ದು ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು ಮೂರು ಚುಟುಕುಗಳ ವಾಚನದೊಂದಿಗೆ ರಾಜ್ಯಮಟ್ಟದ ಡಾ ಎಂ.ಜಿ.ಆರ್ ಅರಸ್ ಚುಟುಕು ಕಾವ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಜ್ಯಮಟ್ಟದ ಚುಟುಕು ಕಾವ್ಯ ಪ್ರಶಸ್ತಿ ಮುಸ್ತಫಾ ಬೆಳ್ಳಾರೆಯವರಿಗೆ ಪ್ರದಾನ Read More »

error: Content is protected !!
Scroll to Top