ನಿವೃತ್ತ ಯೋಧ ಮೋಹನ ಕೆ. ಸಿ. ಹೃದಯಾಘಾತದಿಂದ ನಿಧನ
ಕೊಡಗು ಜಿಲ್ಲೆಯ ಪೆರಾಜೆ ಗ್ರಾಮದ ಅಮೆಚೂರ್ ಕೋಡಿಮನೆ ದಿ. ಚಂಗಪ್ಪರ ಪುತ್ರ ನಿವೃತ್ತ ಯೋಧ ಮೋಹನ ಕೆ. ಸಿ.ಯವರು ಹೃದಯಾಘಾತದಿಂದ ಮಾ. ೫ ರಂದು ನಿಧನರಾದರು.ಭಾರತೀಯ ಸೇನೆಯಲ್ಲಿ ೨೪ವರ್ಷ ಸೇವೆಗೈದು ಎರಡು ತಿಂಗಳ ಹಿಂದೆ ನಿವೃತ್ತಿಹೊಂದಿ ಮಡಿಕೇರಿಯ ಮನೆಯಲ್ಲಿ ವಾಸಿಸುತ್ತಿದ್ದರು. ಮಾ. ೫ರಂದು ಬೆಳಿಗ್ಗೆ ಸ್ನಾನ ಮಾಡಲೆಂದು ಹೋದಾಗ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾದರು. ಅದೇ ದಿನ ಸಂಜೆ ಅಮೆಚೂರು ಕೋಡಿಮನೆಗೆ ಮೃತದೇಹ ತಂದು ಅಂತ್ಯಕ್ರಿಯೆ ನಡೆಸಲಾಯಿತು.ಮೃತರು ಪತ್ನಿ ಟೈನಿ, ಇಬ್ಬರು ಪುತ್ರಿಯರಾದ ವಂಶಿ ಮತ್ತು ಲಿಶಿ […]
ನಿವೃತ್ತ ಯೋಧ ಮೋಹನ ಕೆ. ಸಿ. ಹೃದಯಾಘಾತದಿಂದ ನಿಧನ Read More »