March 2025

ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಅಲಡ್ಕ ಮುಂಡಡ್ಕ 14,36000 ರೂಪಾಯಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸ್ವಂತ ನಿಧಿ 15 ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಂಪಾಜೆ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಮೂಲಕ 2 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ ಈ ಭಾಗದ ಜನ ಪ್ರತಿನಿಧಿಗಳು ಕ್ರಿಯಾಶೀಲಾರಾಗಿ ಕೆಲಸ ಮಾಡುವ […]

ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ Read More »

ಅಪರೂಪದ ಶಾಸನಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ.ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ

ಅಪರೂಪದ ಶಾಸನಗಳು ಪತ್ತೆ Read More »

ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಅರಂತೋಡು ಗ್ರಾಮದ ಅಂಗಡಿಮಜಲು ಮತ್ತು ಕುಲ್ಟಾರು ಎಂಬಲ್ಲಿ ಕಿಂಡಿ ಆಣೆಕಟ್ಟು ನಿರ್ಮಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಶಿವ ಪ್ರಸನ್ನ ಫೆ. 28 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಳೆದ ಹಲವಾರು ವರ್ಷಗಳಿಂದ ಬೇಸಿಗೆ ಸಮಯದಲ್ಲಿ ಅರಂತೋಡಿನ ಬಲ್ನಾಡು ಹೊಳೆಯಲ್ಲಿ ನೀರಿನ ಹರಿವು ನಿಂತು ಹೋಗುತಿತ್ತು.ಹೊಳೆಯ ನೀರನ್ನು ಅವಲಂಬಿಸಿ ಕೃಷಿ ಮಾಡುವ ಕೃಷಿಕರು ನೀರಿಲ್ಲದೆ ಬಾರಿ ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನಲೆ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್

ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ Read More »

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರರ ಕಾರು ಭೀಕರ ಅಪಘಾತ

ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಅವರು ಅಪಾಯಿಂದ ಪಾರಾದ ಘಟನೆ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ವಿಜೇಂದ್ರ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಿಕ್ಕಮಗಳೂರಿನಿಂದ ಶಿಖಾರಿಪುರಕ್ಕೆ ತೆರಳುವ ಸಮಯದಲ್ಲಿ ಅಪಘಾತ ಸಂಭವಿಸಿದೆ.ಕಾರಿನ ಹಿಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ.ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವ‌ರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಖೆ ಆರಂಭಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರರ ಕಾರು ಭೀಕರ ಅಪಘಾತ Read More »

error: Content is protected !!
Scroll to Top