April 2025

ICSE Board ಪರೀಕ್ಷೆ ಫಲಿತಾಂಶ ಪ್ರಕಟ,ಮಾರುತಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ

ICSE Board Exam Result ಪ್ರಕಟಗೊಂಡಿದ್ದುಸುಳ್ಯ ತಾಲೂಕಿನ‌ ಸಂಪಾಜೆ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ೨೦೨೪-೨೫ ನೇ ಸಾಲಿನ ತೃತೀಯ ಬ್ಯಾಚ್‌ ೧೦ನೇ ತರಗತಿಯ ವಿದ್ಯಾರ್ಥಿಗಳು ಶೇ.೧೦೦ ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದಾರೆ.ಮೂರು ವಿದ್ಯಾರ್ಥಿಗಳು ‘At+’ ಗ್ರೇಡ್, ಎಂಟು ವಿದ್ಯಾರ್ಥಿಗಳು A+ ಗ್ರೇಡ್, ನಾಲ್ಕು ವಿದ್ಯಾರ್ಥಿಗಳು A ಗ್ರೇಡ್ ನೊಂದಿಗೆ ತೇರ್ಗಡೆ ಹೊಂದಿದ್ದಾರೆ.ಕಾರ್ತಿಕ್ ಪ್ರಸಾದ್ ಯು ಪಿ ಇತಿಹಾಸ ಮತ್ತು ಪೌರನೀತಿ ವಿಷಯದಲ್ಲಿ ೧೦೦ ಅಂಕಗಳು ಮತ್ತು ಶೇಕಡ ೯೩.೨% ನೊಂದಿಗೆ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನವನ್ನು […]

ICSE Board ಪರೀಕ್ಷೆ ಫಲಿತಾಂಶ ಪ್ರಕಟ,ಮಾರುತಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ Read More »

ತೊಡಿಕಾನ : ಮನೆಗೆ ತೆಂಗಿನ ಮರ ಬಿದ್ದು ಹಾನಿ

ಮಂಗಳವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ರವರ ಮನೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿ ಯಾದ ಘಟನೆ ನಡೆದಿದೆ.ಮನೆಯವರು ಅಪಾಯದಿಂದ ಪಾರಾಗಿದ್ದಾರೆ .ಮನೆಯ ಹಂಚು ಹುಡುಗಿಯಾಗಿ ಬಿದ್ದಿದೆ.ಎಂದು ತಿಳಿದು ಬಂದಿದೆ.ಅಲ್ಲದೆ ಮನೆಗೂ ಹಾನಿಯಾಗಿದೆ.

ತೊಡಿಕಾನ : ಮನೆಗೆ ತೆಂಗಿನ ಮರ ಬಿದ್ದು ಹಾನಿ Read More »

ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

ಲಾಯಿಲ ಟಿ.ಬಿ ಕ್ರಾಸ್ ಬಳಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಟಿ.ಬಿ ಕ್ರಾಸ್‌ ಹಳೆಪೇಟೆ ನಿವಾಸಿ ವರದರಾಜ ಹೆಗ್ಡೆ ಎಂಬರ ಮನೆಯ ಅಂಗಳದಿಂದಲೇ ಬೈಕ್‌ ಕಳ್ಳತನವಾಗಿದೆ.ವರದರಾಜ ಹೆಗ್ಡೆ ಅವರು ಸೇಲ್ಸ್ ಮ್ಯಾನ್ ಕೆಲಸ ಮಾಡಿಕೊಂಡಿದ್ದು ಏ.25ರಂದು ಕೆಲಸ ಮುಗಿಸಿ ಬಂದು ರಾತ್ರಿಯ ವೇಳೆ ಮನೆಯ ಹೊರಗೆ ಶೆಡ್ ನಲ್ಲಿ ತನ್ನ ಕೆ.ಎ 70 E 1651ನಂಬರಿನ

ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು Read More »

ಎಸ್.ಪಿಗೆ ಕಪಾವಳಮೋಕ್ಷಕ್ಕೆ ಕೈ ಎತ್ತಿದ ಮುಖ್ಯ ಮಂತ್ರಿ ಸಿದ್ಧ ರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ವೇದಿಕೆ ಮೇಲೆಯೇ ಎಎಸ್‌ಪಿ (ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ) ನಾರಾಯಣ ಬರಮಗೆ ಅವರತ್ತ ಸಿಎಂ ಸಿದ್ದರಾಮಯ್ಯ ಕೈ ಎತ್ತಿ ತೋರಿಸಿ ಸಿಟ್ಟುಗೊಂಡ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಿಸಿ, ‘ಪಾಕಿಸ್ಥಾನ ಜೊತೆ ಯುದ್ಧ ಬೇಡ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಘೋಷಣೆ ಕೂಗಿ ವೇದಿಕೆ ಹತ್ತಿರ ನುಗ್ಗಲು ಯತ್ನಿಸಿದರು. ಕಾರ್ಯಕ್ರಮದ ವೇಳೆ ಸಿದ್ದರಾಮಯ್ಯ ಗೋ ಬ್ಯಾಕ್ ಪಾಕಿಸ್ತಾನ್

ಎಸ್.ಪಿಗೆ ಕಪಾವಳಮೋಕ್ಷಕ್ಕೆ ಕೈ ಎತ್ತಿದ ಮುಖ್ಯ ಮಂತ್ರಿ ಸಿದ್ಧ ರಾಮಯ್ಯ Read More »

ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ “ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್” ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಹಿಂದಿನ ಕಾಲದ ಗುರುಕುಲ ಶಿಕ್ಷಣ ಸಂಪ್ರದಾಯದ ಅನುಭವ ಪಡೆಯುವ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು ಬೇಸಿಗೆ ರಜೆಯಲ್ಲಿ ಒಂದು ತಿಂಗಳ ಕಾಲ ತಮ್ಮ ಕಲಾ ಕ್ಷೇತ್ರದ ಗುರುವಿನೊಂದಿಗಿದ್ದು ಅಭ್ಯಾಸ ಮಾಡುವ ವಿಭಿನ್ನ ಅವಕಾಶವನ್ನು ಒದಗಿಸುತ್ತದೆ.ಸುಮಾರು 47

ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ Read More »

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನೂ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನೂ ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು ಇಡೀ ದೇಶವೇ ಒಕ್ಕೊರಲಿನಿಂದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಬೇಕಿರುವ ಈ ಸಂದರ್ಭದಲ್ಲಿಯೂ ಕೊಳಕು ಮನಸ್ಥಿತಿ ಪ್ರದರ್ಶಿಸಿರುವುದು ದುರದೃಷ್ಟಕರವಾಗಿದ್ದು ಕೂಡಲೇ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಪೊಲೀಸ್ ಆಯುಕ್ತರನ್ನು ಆಗ್ರಹಿಸಿತು

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನೂ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ Read More »

ಕಾರು ಲಾರಿ ಅಪಘಾತದಲ್ಲಿ ಓರ್ವ ಸಾವು

ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಏ.27ರಂದು ಸಂಜೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟವರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು (ಕೆಎ 53, ಎಂಎಚ್ 2048)ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಮಿನಿ ಲಾರಿ(ಕೆಎ 41, 4310) ನಡುವೆ ಬರ್ಚಿನಹಳ್ಳದಲ್ಲಿ ಡಿಕ್ಕಿ ಸಂಭವಿಸಿದೆ.

ಕಾರು ಲಾರಿ ಅಪಘಾತದಲ್ಲಿ ಓರ್ವ ಸಾವು Read More »

ಸಂಪಾಜೆ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ.

85%ತೆರಿಗೆ ವಸೂಲಿ ಮಾಡಿದ ಸಿಬ್ಬಂದಿ ಶ್ರೀ ಭರತ್ ರವರಿಗೆ ಸದಸ್ಯರಾದ ಶೌವಾದ್ ಶಾಲು ಹೊದಿಸಿ ಗೌರವಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ ಸನ್ಮಾನ ಪತ್ರ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಸರ್ವರನ್ನು ಸ್ವಾಗತಿಸಿ, ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಪಾಜೆ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ. Read More »

ಗಾಳಿ ಮಳೆಗೆ ಭಜನಾ ಮಂದಿರದ ಮೇಲ್ಬಾವಣಿ ಕುಸಿತ

ಶನಿವಾರ ಸಂಜೆ ಸುರಿದ ಭಾರೀ ಗಾಳಿಗೆ ಬಳ್ಪ ಶ್ರೀ ಧರ್ಮಶಾಸ್ತಾ ಭಜನಾ ಮಂಡಳಿಯ ಮೇಲ್ಪಾವಣಿ ಸಂಪೂರ್ಣ ಧ್ವಂಸಗೊಂಡಿದೆ.ಸುಮಾರು 1.5 ಲಕ್ಷ ಕ್ಕೂ ಮಿಕ್ಕಿವೆಚ್ಚದಲ್ಲಿ ನಿರ್ಮಾಣವಾದ ಭಜನಾ ಮಂದಿರದ ಶೀಟಿನ ಮಾಡು ಇದಾಗಿದ್ದು, ಸಂಪೂರ್ಣ ನಾಶವಾಗಿರುವುದಾಗಿ ತಿಳಿದುಬಂದಿದೆ.ಇದಲ್ಲದೆ ಸ್ಥಳೀಯ ರೈತರ ತೋಟಗಳಿಗೆ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಾಳಿ ಮಳೆಗೆ ಭಜನಾ ಮಂದಿರದ ಮೇಲ್ಬಾವಣಿ ಕುಸಿತ Read More »

ಕೆ.ಎಂ.ಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗೆ ಗೆಲುವು

ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್.) ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆಯವರು ಜಯಗಳಿಸಿದ್ದಾರೆ.ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಎಸ್‌. ಬಿ.ಜಯರಾಮ ರೈ 190, ಭರತ್ ನೆಕ್ರಾಜೆ 173, ಚಂದ್ರಶೇಖರ ರಾವ್ 169, ಹೆಚ್ ಪ್ರಭಾಕರ್ 157, ಸವಿತಾ ಎಸ್‌ ಶೆಟ್ಟಿ ಮತ ಪಡೆದು ಜಯಗಳಿಸಿದ್ದಾರೆ.

ಕೆ.ಎಂ.ಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗೆ ಗೆಲುವು Read More »

error: Content is protected !!
Scroll to Top