ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 5ನೇ ಮತ್ತು 7ನೇ ಸ್ಥಾನ ಪಡಕೊಂಡ ವಿದ್ಯಾರ್ಥಿಗಳನ್ನು ಭೇಟಿಯಾಗಿ ಅಭಿನಂದಿಸಿದ ಶಾಸಕಿ ಭಾಗೀರಥಿ ಮುರುಳ್ಯ


ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶ್ರೀವಿದ್ಯಾ ಎನ್ 595 ಅಂಕ ಪಡೆದುಕೊಂಡು, ರಾಜ್ಯಕ್ಕೆ 5ನೇ ಸ್ಥಾನ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ನಾರಾಯಣ್ ಭಟ್ ಕಾಣಿಯೂರು ಮತ್ತು ಶೈಲಶ್ರೀಯವರ ಪುತ್ರಿ.
ದ್ವಿತಿಯ ಪಿಯುಸಿ ಪರಿಕ್ಷೇಯಲ್ಲಿ 593 ಅಂಕ
ರಾಜ್ಯದಲ್ಲಿ 7ಸ್ಥಾನ ಪಡೆದ
ಉತ್ತಮ್ ಅವರನ್ನು ಕೂಡ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಇವರು ಗುಂಡಿಗದ್ದೆ ಮನೆ ಕಾಣಿಯೂರು ನಿವಾಸಿಪದ್ಮನಾಭ ಹೇಮಾವತಿ ದಂಪತಿಗಳ ಪುತ್ರ. ಇವರು ಅಂಬಿಕಾ ವಿದ್ಯಾಲಯ ಪುತ್ತೂರು ಇಲ್ಲಿನ ವಿದ್ಯಾರ್ಥಿ.

Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top