ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವರ ನಡು ಬೆಳಗು ಉತ್ಸವ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಏ.16ರಂದು ರಾತ್ರಿ ನಡುಬೆಳಗು ಉತ್ಸವ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಯು.ಕೆ ಉಳುವಾರು,ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ಸದಸ್ಯರಾದ ಯು.ಕೆ ತೀರ್ಥರಾಮ ಉಳುವಾರು, ಕೆ.ಕೆ ಬಾಲಕ್ರಷ್ಣ ಕುಂಟುಕಾಡು, ವಸಂತ ಪೆಲ್ತಡ್ಕ ಚಂಚಲಕ್ಷಿ,ಮಾಲತಿ ಬೋಜಪ್ಪ ಹಾಸ್ಪಾರೆ, ದೇವಳದ ವ್ಯವಸ್ಥಾಪರಾದ ಆನಂದ ಕಲ್ಲಗದ್ದೆ ಜೀರ್ಣೊದ್ದಾರ ಸಮಿತಿಯವರು,ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top