ತೊಡಿಕಾನ : ದೇವಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಏ.20ರಂದು ಭೇಟಿ ನೀಡಿ ಮಲ್ಲಿಕಾರ್ಜುನ ದೇವರ ದರ್ಶನ ಪಡೆದರು.
ದೇವರ ದರ್ಶನ ಪಡೆದು ಅವರು ಬಳಿಕ‌ ದೇವರ ಮೀನುಗಳಿಗೆ ಆಹಾರ. ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಅರಂತೋಡು‌ ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ನಿಕೇಶ್ ಉಬರಡ್ಕ ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top