April 2025

ಮಂಡೆಕೋಲು : ಉಳ್ಳಾಕುಲು ಹಾಗೂ ಪರಿವಾರ ದೈವಗಳ ಕೋಲ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಉಳ್ಳಾಕುಲು ಮತ್ತು ಪರಿವಾರ ದೈವಗಳ ಕೋಲ ಎ.25ರಂದು ನಡೆಯಿತು.ಬೆಳಗ್ಗೆ ಶ್ರೀ ಉಳ್ಳಾಕುಲು ಮತ್ತುಪರಿವಾರ ದೈವಗಳ ನೇಮೋತ್ಸವ ನಡೆದು ಇತಿಹಾಸ. ಪ್ರಸಿದ್ಧ ಶ್ರೀ ಉಳ್ಳಾಕುಲು ದೈವದ ಆಡ್ಡಣ ಪೆಟ್ಟು ಉತ್ಸವ ನಡೆದು ಸಿರಿಮುಡಿ ಪ್ರಸಾದ ವಿತರಣೆಯಾಯಿತು. ಬಳಿಕ ಧೂಮಾವತಿ ಮತ್ತು ರುದ್ರಚಾಮುಂಡಿ ದೈವದ ನೇಮೋತ್ಸವ ನಂತರ ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ […]

ಮಂಡೆಕೋಲು : ಉಳ್ಳಾಕುಲು ಹಾಗೂ ಪರಿವಾರ ದೈವಗಳ ಕೋಲ Read More »

ಮಂಡೆಕೋಲಿನಲ್ಲಿ ಜಗಳ ಬಿಡಿಸಲು ದೈವವೇ ಬರುತ್ತದೆ !

, ಜಗಳವಾದಾಗ ದೇವರು ನೋಡಿಕೊಳ್ಳಲಿ, ದೈವ ನೋಡಿಕೊಳ್ಳಲಿ ಎಂದು ಹೇಳುವುದು ಸಾಮಾನ್ಯ. ಆದರೆ, ಇಲ್ಲಿ ಊರಿನಲ್ಲಿ ನಡೆಯುವ ಜಗಳವನ್ನು ಖುದ್ದಾಗಿ ದೈವವೇ ಬಂದು ಬಿಡಿಸುತ್ತದೆ. ಇಂಥಹುದೊಂದು ವಿಶೇಷ ನಂಬಿಕೆ ಇರುವುದು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿಇಲ್ಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಅಡ್ಡಣಪಟ್ಟು ಆಚರಣೆ ನಡೆಯುತ್ತದೆ. ಈ ಬಾರಿ ಶುಕ್ರವಾರ ಬೆಳಗ್ಗೆ ಶ್ರೀ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮೋತ್ಸವ ಜರುಗಿತು. ಇದೇ ವೇಳೆ ಅಡ್ಡಣಪೆಟ್ಟು ಸಂಪ್ರದಾಯದಂತೆ ಜರುಗಿತು. ಬಳಕ ಪ್ರಸಾದ ವಿತರಣೆ ನಡೆದು

ಮಂಡೆಕೋಲಿನಲ್ಲಿ ಜಗಳ ಬಿಡಿಸಲು ದೈವವೇ ಬರುತ್ತದೆ ! Read More »

ಜೋಡುಪಾಲ ದೋಸ್ತ್ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜೋಡುಪಾಲ ಸೇತುವೆಯ ಬಳಿ ದೋಸ್ತ್ ಹಾಗೂ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾದ ಘಟನೆ ಏ.24 ರಂದು ಸಂಜೆ ನಡೆದಿದೆ. ಘಟನೆಯಲ್ಲಿ ವಾಹನಗಳ ಎರಡೂ ಜಖಂಗೊಂಡಿದ್ದು, ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳನ್ನು ಮಡಿಕೇರಿ ಅಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಹಾಗೂ ಎರಡೂ ಬದಿಯಲ್ಲೂ ವಾಹನಗಳು ಕಿಲೋಮೀಟರ್ ರಷ್ಟು ಸರತಿ ಸಾಲಿನಲ್ಲಿ ನಿಂತಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಆಗಮಿಸಿದ್ದಾರೆ.

ಜೋಡುಪಾಲ ದೋಸ್ತ್ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ Read More »

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಯೋಧ ಹುತ್ಮಾತ

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಜಮ್ಮುಕಾಶ್ಮೀರದಲ್ಲಿ ಇದೀಗ ಭಯೋತ್ಪಾದಕರ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆಜಮ್ಮುಕಾಶ್ಮೀರದ ಉದಯಪುರ್ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಇಂದು ಉಧಂಪುರ್‌ನ ಬಸಂತ್‌ಗಢದಲ್ಲಿ ಪ್ರಾರಂಭಿಸಲಾಯಿತು. ಸಂಪರ್ಕವನ್ನು ಸ್ಥಾಪಿಸಲಾಯಿತು ಮತ್ತು ಭೀಕರ ಗುಂಡಿನ ಚಕಮಕಿ ನಡೆದಿದೆ.

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಯೋಧ ಹುತ್ಮಾತ Read More »

ಪಹಲ್ಗಾಮ್ ಭಯೋತ್ಪಾದಕರ ದಾಳಿ; ಕೆ.ಪಿ.ಸಿ.ಸಿ ಪ್ರ. ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ತೀವ್ರ ಖಂಡನೆ,ಸಂತಾಪ:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಬೀಕರ ಭಯೋತ್ಪದಕರ ದಾಳಿಯನ್ನು ಸಂಪಾಜೆ ಪೇರಡ್ಕ–ಗೂನಡ್ಕ ಮುಹಿದ್ದೀನ್ ಜುಮಾ ಮಸೀದಿ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಕಠು ಶಬ್ಧದಿಂದ ಖಂಡಿಸಿದ್ದಾರೆ. ಈ ಬೀಕರ ದಾಳಿಯಿಂದ ಅಮೂಲ್ಯ ಜೀವಗಳು ಬಲಿಯಾಗಿದೆ. ಭಯೋತ್ಪಾದಕ ದಾಳಿಯು ಅತ್ಯಂತ ಖಂಡನೀಯ ಮತ್ತು ಹ್ರದಯವಿದ್ರಾವಕ,ದಾಳಿಗೊಳಗಾದ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತ ಪಡಿಸಿದ್ದಾರೆ,ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರಕಾರ

ಪಹಲ್ಗಾಮ್ ಭಯೋತ್ಪಾದಕರ ದಾಳಿ; ಕೆ.ಪಿ.ಸಿ.ಸಿ ಪ್ರ. ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ತೀವ್ರ ಖಂಡನೆ,ಸಂತಾಪ: Read More »

ಕಾಶ್ಮೀರ ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಸಂಸದ ಕ್ಯಾ. ಬ್ರಿಜೇಶ್ ಚೌಟ

’ ಮಂಗಳೂರು: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯು ನನ್ನ ಮನಸ್ಸಿಗೆ ತೀವ್ರ ನೋವು ನೀಡುವ ಜತೆಗೆ ಬಹಳ ಆಕ್ರೋಶವನ್ನುಂಟು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೇಳಿದ್ದಾರೆ. ಉಗ್ರರು ಮುಗ್ಧ ಜನರ ಮೇಲೆ ನಡೆಸಿರುವ ಈ ದಾಳಿಯನ್ನು ಕಟುವಾಗಿ ಖಂಡಿಸಿರುವ ಕ್ಯಾ. ಚೌಟ ಅವರು, ಈ ದಾಳಿಯಲ್ಲಿ ಶಿವಮೊಗ್ಗ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ದೇಶದ ಹಲವೆಡೆಯಿಂದ ಕಾಶ್ಮೀರಕ್ಕೆ ಬಂದಿದ್ದ ಕುಟುಂಬಗಳು ತಮ್ಮ

ಕಾಶ್ಮೀರ ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಜಮ್ಮು ಕಾಶ್ಮೀರದ ಹತ್ಯಾಕಾಂಡ ಖಂಡಿಸಿ ಆರಂತೋಡು ಪೇಟೆ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ

ಜಮ್ಮು ಕಾಶ್ಮೀರದಲ್ಲಿ ಏ.22ರಂದು ನಡೆದ ಹತ್ಯಾಕಾಂಡ ಖಂಡಿಸಿ ಆರಂತೋಡು ಪೇಟೆ ಸಂಪೂರ್ಣ ಬಂದ್ ಮಾಡಿ ಏ.24ರಂದು ಸಾರ್ವಜನಿಕರು ಅರಂತೋಡಿಲ್ಲಿ ಪ್ರತಿಭಟನೆ ಸಭೆ ನಡೆಸಿದರು. ಕಾಶ್ಮೀರದಲ್ಲಿ ನಡೆದ ಹತ್ಯಾಕಾಂಡವನ್ನು ಪ್ರತಿಭಟಿಸಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದರು. ಪ್ರತಿಭಟನಾ ಸಭೆ ನಡೆಸಿ ಉಗ್ರರ ಜಿಹಾದಿ ಕೃತ್ಯವನ್ನು ತೀವ್ರವಾಗಿ ಖಂಡಿಸಲಾಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಆರಂತೋಡು ಸಹಕಾರಿ ಸಂಘದ ಅಧ್ಯಕ್ಷ ರಾದ ಸಂತೋಷ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಕೇಶವ ಅಡ್ತಲೆ, ಬಿ. ಜೆ. ಪಿ. ಮಂಡಲ

ಜಮ್ಮು ಕಾಶ್ಮೀರದ ಹತ್ಯಾಕಾಂಡ ಖಂಡಿಸಿ ಆರಂತೋಡು ಪೇಟೆ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ Read More »

ಗಂಡನನ್ನು ಕೊಂದು ಹಾಕಿ,ಪತ್ನಿಗೆ, ಹೋಗು ಮೋದಿಗೆ ಹೇಳು ಎಂದ ಭಯೋತ್ಪಾದಕ !

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದು ಅಮಾಯಕರನ್ನು ಕೊಂದ ಬಳಿಕ ಭಯೋತ್ಪಾದಕರು, ಇದನ್ನು ಮೋದಿಗೆ ಹೇಳು ಎಂದು ಹೇಳಿದ್ದಾರಂತೆ.ಕರ್ನಾಟಕದ ಶಿವಮೊಗ್ಗ ಮಂಜುನಾಥ್ ತನ್ನ ಪತ್ನಿ ಪಲ್ಲವಿ ಮತ್ತು ಅವರ ಚಿಕ್ಕ ಮಗನೊಂದಿಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ನಡೆದ ದಾಳಿಯಲ್ಲಿ ಮಂಜುನಾಥ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಮ್ಮನ್ನು ಕೊಲ್ಲು ಎಂದು ಭಯೋತ್ಪಾದಕರಿಗೆ ಪತ್ನಿ ಪಲ್ಲವಿ ಹೇಳಿದಾಗ ‘ಮೋದಿಗೆ ಹೇಳು’ ಎಂದು ಭಯೋತ್ಪಾದಕ ಹೇಳಿದ್ದಾನೆ.ಪಲ್ಲವಿ

ಗಂಡನನ್ನು ಕೊಂದು ಹಾಕಿ,ಪತ್ನಿಗೆ, ಹೋಗು ಮೋದಿಗೆ ಹೇಳು ಎಂದ ಭಯೋತ್ಪಾದಕ ! Read More »

ಇಬ್ಬರು ಉಗ್ರಗಾಮಿಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

26 ಪ್ರವಾಸಿಗರನ್ನು ಹೀನ ಕ್ರತ್ಯ ಎಸಗಿ ಕೊಂದು ಹಾಕಿದ ಉಗ್ರಗಾಮಿಗಳ ಪ್ರತಿಕಾರಕ್ಕೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಬುಧವಾರ ಉಗ್ರರ ಇಬ್ಬರು ಶಾಸ್ತ್ರಧಾರಿ ಉಗ್ರರನ್ನು ಹೊಡೆದುರುಳಿಸಿದೆ.ಇದರ ಮೂಲಕ‌ ಉಗ್ರಾರ ಒಳ ನುಸುಳಿಕೆಯನ್ನು ಸೇನೆ ತಡೆದಿದೆ.ಚಿನಾರ್ ಕಾಪ್ಸ್-ಇಂಡಿಯನ್ ಆರ್ಮಿ ಎಕ್ಸ್ ಹ್ಯಾಂಡಲ್ ಪೋಸ್ಟ್‌ನಲ್ಲಿ ಕಾರ್ಯಾಚರಣೆಯನ್ನು ದೃಢಪಡಿಸಿದೆ. ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ.ಬಾರಾಮುಲ್ಲಾದ ಉರಿ ನಾಲಾದಲ್ಲಿರುವ ಸರ್ಜೀವನ್ನ ಸಾಮಾನ್ಯ ಪ್ರದೇಶದ ಮೂಲಕ ಮೂವರು ಉಗ್ರರು

ಇಬ್ಬರು ಉಗ್ರಗಾಮಿಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ಜಮ್ಮು ಕಾಶ್ಮೀರದಲ್ಲಿ ಹೀನಾ ಕೃತ್ಯದಲ್ಲಿ ತೊಡಗಿದ ಪ್ರತಿಯೊಬ್ಬರನ್ನು ಭೇಟೆಯಾಡುತ್ತೇವೆ: ಅಮಿತ್ ಶಾ

ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಪಹಲ್ಲಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಕನಿಷ್ಠ 27 ಮಂದಿ ಪ್ರವಾಸಿಗ ನಾಗರಿಕರು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ವಿಚಾರ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾಅವರು ಈ ಹೀನ ಕೃತ್ಯದಲ್ಲಿ ಭಾಗಿಯಾದವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಒಬ್ಬೊಬ್ಬರನ್ನೂ ಬೇಟೆಯಾಡುತ್ತೇವೆ ಎಂದು ಆಕ್ರೋಶದಿಂದ ನುಡಿದ್ದಾರೆ.ಅವರು ಈ ದಾಳಿಗೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದ್ದಾರೆ. ಜೊತೆಗೆ, ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಗಳೊಂದಿಗೆ ನಾವಿದ್ದೇವೆ ಎಂದೂ ಸಾಂತ್ವನ ಹೇಳಿದ್ದಾರೆ.ಕಾಶ್ಮೀರದ ಶ್ರೀನಗರಕ್ಕೆ ದೌಡಾಯಿಸಿದ ಕೇಂದ್ರ ಗೃಹಸಚಿವಬೈಸರಣ್

ಜಮ್ಮು ಕಾಶ್ಮೀರದಲ್ಲಿ ಹೀನಾ ಕೃತ್ಯದಲ್ಲಿ ತೊಡಗಿದ ಪ್ರತಿಯೊಬ್ಬರನ್ನು ಭೇಟೆಯಾಡುತ್ತೇವೆ: ಅಮಿತ್ ಶಾ Read More »

error: Content is protected !!
Scroll to Top