ಅರಂತೋಡು: ಮೆಸ್ಕಾಂ ಸಲಹಾ ಸಮಿತಿಗೆ ಸದಸ್ಯರ ನಾಮನಿರ್ದೇಶನ
ಅರಂತೋಡು ಮೆಸ್ಕಾಂ ಸಲಹಾ ಸಮಿತಿಗೆ ರಾದಕೃಷ್ಣ ಪಾರೆಮಜಲು, ಕೇಪು ದೊಡ್ಡಕುಮೇರಿ, ಚೈತ್ರ ಬಾಳೆಕಜೆ ತೋಡಿಕಾನ, ತಾಜುದ್ದಿನ್ ಅರಂತೋಡು ಹಾಗೂ ಜುಬೈರ್ ಎಸ್ ಇ ನಾಮನಿರ್ದೇಶನಗೊಂಡಿದ್ದಾರೆ. ಇವರ ನೇಮಕಕ್ಕೆ ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ, ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಹಾಗೂ ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಶಿಫಾರಸು ಮಾಡಿದ್ದರು.
ಅರಂತೋಡು: ಮೆಸ್ಕಾಂ ಸಲಹಾ ಸಮಿತಿಗೆ ಸದಸ್ಯರ ನಾಮನಿರ್ದೇಶನ Read More »