April 2025

ಅರೆಭಾಷೆ ಜಾತಿ ಮತವನ್ನು ಮೀರಿ ಬೆಳೆಯುತ್ತಿದೆ : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

ಅಜ್ಜಾವರ : ಅರೆಭಾಷೆ ಜಾತಿ ಮತವನ್ನು ಮೀರಿ ಬೆಳೆಯುತ್ತಿದೆ, ಇದನ್ನು ಇನ್ನಷ್ಟು ವಿಸ್ತಾರಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದಲ್ಲಿ ಶ್ರೀ ದೇವಿ ಭಗವತಿ ಮಂದಿರದ 27ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರು ಬಿಡುಗೊಂಡ ನೂತನ‌ ಕ್ರತಿಗಳ ಬಗ್ಗೆ ಮಾತನಾಡಿದರು.ಸುಳ್ಯ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಭೀಮರಾವ್ ವಾಷ್ಟರ್ […]

ಅರೆಭಾಷೆ ಜಾತಿ ಮತವನ್ನು ಮೀರಿ ಬೆಳೆಯುತ್ತಿದೆ : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ Read More »

ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ಸಾವು

ಉಳ್ಳಾಲ: ಕೊಲ್ಯ ಕನೀರುತೋಟ ಸಮೀಪ ಶೇಂದಿ ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆಕೊಲ್ಯ ಕನೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯಶೋಧರ್ ಅವರು ಶುಕ್ರವಾರ ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರ ಬಳಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನ ನಡೆಸಲಾಯಿತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.ಯಶೋಧರ್ ಅವರು

ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ಸಾವು Read More »

ಮುಟ್ಟಾಗಿದ್ದ ದಲಿತ ವಿದ್ಯಾರ್ಥಿನಿಯನ್ನು ಹೊರಗಡೆ ಕೂರಿಸಿ ಪರೀಕ್ಷೆ ಬರೆಸಿದ ಪ್ರಾಂಶುಪಾಲ

ಕೊಯಮತ್ತೂರು: ದಲಿತ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಬರೆಯಲು ಬಂದ ಸಂದರ್ಭದಲ್ಲಿ ಮುಟ್ಟಾಗಿದ್ದು, ಈ ಕಾರಣಕ್ಕೆ ವಿದ್ಯಾರ್ಥಿಯನ್ನು ಪರೀಕ್ಷಾ ಕೊಠಡಿಯ ಹೊರಭಾಗದಲ್ಲಿ ಕೂರಿಸಿ ಪರೀಕ್ಷೆ ಬರೆಸಿರುವ ಅಮಾನವೀಯ ಘಟನೆ ತಮಿಳುನಾಡಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.ಈ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು, ಹುಡುಗಿಯ ತಂದೆ ಪ್ರಾಶುಂಪಾಲರ ವಿರುದ್ಧ ದೂರನ್ನು ನೀಡಿದ್ದಾರೆ.ಘಟನೆಯ ವಿವರ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಿನಾತುಕಡವು ತಾಲೂಕಿನಲ್ಲಿರುವ ಶಾಲೆಯೊಂದರಲ್ಲಿ ಏಪ್ರಿಲ್ 7 ರಂದು ವಿಜ್ಞಾನ ಪರೀಕ್ಷೆ ಬರೆಯಲು 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯೋರ್ವಳು ಬಂದಿದ್ದು, ಈ ಸಂದರ್ಭದಲ್ಲಿ ಆಕೆ ಮುಟ್ಟಾಗಿದ್ದಾಳೆ. ಆಕೆ

ಮುಟ್ಟಾಗಿದ್ದ ದಲಿತ ವಿದ್ಯಾರ್ಥಿನಿಯನ್ನು ಹೊರಗಡೆ ಕೂರಿಸಿ ಪರೀಕ್ಷೆ ಬರೆಸಿದ ಪ್ರಾಂಶುಪಾಲ Read More »

ರೆಂಜಿಲಾಡಿ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಜಾತ್ರೋತ್ಸವಕ್ಕೆ ಧ್ವಜಾರೋಹಣ, ನಾಳೆಯಿಂದ ಜಾತ್ರೋತ್ಸವ ಆರಂಭ

ಕಡಬ: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಜಾತ್ರೆಗೆ ಧ್ವಜಾರೋಹಣ ನೆರವೇರಿಸಲಾಯಿತು.ಶುಕ್ರವಾರ ಬೆಳಗ್ಗೆ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಸಂಪ್ರದಾಯದಂತೆ ಜಾತ್ರೆಗೆ ದ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಅಶ್ವಥ ಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಕ್ಷೇತ್ರದ ಅರ್ಚಕರು, ಪರಿಚಾರಕರು, ಕ್ಷೇತ್ರದ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು,

ರೆಂಜಿಲಾಡಿ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಜಾತ್ರೋತ್ಸವಕ್ಕೆ ಧ್ವಜಾರೋಹಣ, ನಾಳೆಯಿಂದ ಜಾತ್ರೋತ್ಸವ ಆರಂಭ Read More »

ಅರಂತೋಡು : ಏ.13ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಲಶ ಸೇವೆ ಮತ್ತು ಕುಣಿತ ಭಜನೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿಯಲ್ಲಿ 13-04-2025 ರ ಮೇಷ ಸಂಕ್ರಮಣದಂದು ಕಲಶ ಸೇವೆ ನಡೆಯಲಿದೆ.ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತಪ್ರಣೆ ರಾತ್ರಿ ಗಂಟೆ 7:30ಕ್ಕೆ ನಡೆಯಲಿದೆ.ಈ ದಿನ ಅಗೇಲು ಸೇವೆ ಇರುವುದಿಲ್ಲ.ಶ್ರೀ ಮಿತ್ತೂರು ಉಳ್ಳಾಕುಲು ಮಕ್ಕಳ ಕುಣಿತ ಭಜನಾ ತಂಡ, ಅಮೈಮಡಿಯಾರು ಉಬರಡ್ಕ ಮಿತ್ತೂರು ಮತ್ತುಶ್ರೀ ಮಿತ್ತೂರು ಉಳ್ಳಾಕುಲು ಮಹಿಳಾ ಭಜನಾ ಮಂಡಳಿ ಅಮೈಮಡಿಯಾರು ಉಬರಡ್ಕ ಮಿತ್ತೂರು ಇವರಿಂದ ಕುಣಿತ ಭಜನೆ ಸಂಜೆ ಗಂಟೆ 6:15 ರಿಂದ 7:30 ರ ವರೆಗೆ ನಡೆಯಲಿದೆ. ಭಕ್ತಭಿಮಾನಿಗಳು

ಅರಂತೋಡು : ಏ.13ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಲಶ ಸೇವೆ ಮತ್ತು ಕುಣಿತ ಭಜನೆ Read More »

ಸಿಡಿಲು ಬಡಿದು ಮೂವರು ಸಾವು

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಮೂವರು ಸಿಡಿಲು ಬಡಿದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.ಕೊಪ್ಪಳದ ಸಿಂದೋಗಿಯಲ್ಲಿ ಕೆಲಸ ಮಾಡಲು ಹೊಲಕ್ಕೆ ತೆರಳಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ. ಕೊಪ್ಪಳದ ಗೌರಿ ಅಂಗಳದ ನಿವಾಸಿಗಳಾದ ಮಂಜುನಾಥ್ ರಾಮಲಿಂಗಪ್ಪ (48) ಹಾಗೂ ಗೋವಿಂದಪ್ಪ ಮ್ಯಾಗಲಮನಿ(62) ಮೃತಪಟ್ಟವರಾಗಿದ್ದಾರೆ.ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡದಲ್ಲಿ ಯುವನೊಬ್ಬ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತಪಟ್ಟ ಯುವಕನಾಗಿದ್ದಾನೆ.ಮಳೆ ಬರುತ್ತಿದ್ದ ವೇಳೆ ಮನೆಯ ಬಳಿ

ಸಿಡಿಲು ಬಡಿದು ಮೂವರು ಸಾವು Read More »

ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ದೈವಗಳ ಕಾಲಾವಧಿ ನೇಮ

ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ವ್ಯವಸ್ಥಾಪನ ಆಡಳಿತ ಕಾರ್ಯ ಸೇವಾ ಸಮಿತಿ ಟ್ರಸ್ಟ್ ಇದರ ನೇತೃತ್ವದಲ್ಲಿ ದೈವಗಳ ಕಾಲಾವಧಿ ನೇಮ ಜರಗಿತು.ಗಣಪತಿ ಹೋಮ, ಸಂಜೆ ಶ್ರೀ ಗುಳಿಗ ದೈವದ ನೇಮ, ದೀಪಾರಾಧನೆ ನಡೆಯಿತು. ಬಳಿಕ ಶ್ರೀ ನಾಗಬ್ರಹ್ಮ ದೇವರಿಗೆ ಮಹಾಪೂಜೆ. ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ಶ್ರೀ ಮೊಗೇರ್ಕಳ ದೈವಗಳು ಗರೋಡಿ ಇಳಿದು, ಸತ್ಯದೇವತೆ ಶ್ರೀ ತನ್ನ ಮಾಣಿಗ ದೈವದ ನೇಮ, ಪಾತ್ರಿಗಳ ದರ್ಶನ ನಡೆಯಿತು. ಬೆಳಗ್ಗೆ ಪ್ರಸಾದ

ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ದೈವಗಳ ಕಾಲಾವಧಿ ನೇಮ Read More »

ಅಕ್ಕ ತಂಗಿ ನಿಗೂಡವಾಗಿ ನಾಪತ್ತೆ!

ಅಕ್ಕ ತಂಗಿ ನಿಗೂಡವಾಗಿ ನಾಪತ್ತೆಯಾಗಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮಂಜುಳಾ (24) ಹಾಗೂ ಮಲ್ಲಿಕಾ (18) ನಾಪತ್ತೆಯಾದ ಸಹೋದರಿಯರು.ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿದ್ದರು.ಮಲ್ಲಿಕಾ (18 ವರ್ಷ) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ

ಅಕ್ಕ ತಂಗಿ ನಿಗೂಡವಾಗಿ ನಾಪತ್ತೆ! Read More »

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರ ಮನೆ ಮೇಲೆ ಮುರಿದು ಬಿದ್ದ ತೆಂಗಿನ ಮರ!

ಸುಳ್ಯ ತಾಲೂಕಿನಲ್ಲಿ ಬುಧವಾರ ಸಂಜೆ ಸುರಿದ ಬಾರೀ ಗಾಳಿ ಮಳೆಗೆ ತಾಲೂಕು ಪಂಚಾಯತ್ ಮಾಜಿ ಆದ್ಯಕ್ಷ ಶಂಕರ ಪೆರಾಜೆಯವರ ಮನೆ ಮೇಲೆ ತೆಂಗಿನ ಮರ ಬಿದ್ದಿದೆ.ಮಂಡೆಕೋಲು ಗ್ರಾಮದ ಪೆರಾಜೆಯಲ್ಲಿರುವ ಅವರ ಮನೆಯ ಎದುರಿನ ತೆಂಗಿನ ಮರ ಮುರಿದು ಬಿದ್ದು ಮನೆಯ ಎದುರಿನ ಶೀಟುಗಳು ಹಾನಿಯಾಗಿವೆ.ಇದರಿಂದ ಅವರು ನಷ್ಟಕ್ಕೆ ಒಳಗಾಗಿದ್ದಾರೆ.ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರ ಮನೆ ಮೇಲೆ ಮುರಿದು ಬಿದ್ದ ತೆಂಗಿನ ಮರ! Read More »

ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯೊಬ್ಬಳು ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ ಮಾಡಿದ್ದಾಳೆ.ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಕಾವು ಅಮ್ಮಿನಡ್ಕದ ನಿವಾಸಿ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕೀರ್ ದಂಪತಿ ಪುತ್ರಿ ಆಶಿಫಾ ಹುಸೈನ್ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿ ನಿ.

ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ Read More »

error: Content is protected !!
Scroll to Top