ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಂಜಾನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 5 ಕಾರುಗಳಲ್ಲಿ ಆಗಮಿಸಿದ್ದು, ಕಾಲೇಜಿನ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ
