ಮಗು ಸಾವನ್ನಪ್ಪಿದ ಹಿನ್ನಲೆ ತಂದೆ ಆತ್ಮಹತ್ಯೆ!

ಮಗು ಮೃತಪಟ್ಟ ಹಿನ್ನಲೆಯಲ್ಲಿ ಮಗುವಿನ‌ ಸಾವಿನ‌ ದು:ಖವನ್ನು ಸಹಿಸಿಕೊಳ್ಳಲಾಗದೆ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬಾಳಿಲದಿಂದ ವರದಿಯಾಗಿದೆ.
ಬಾಳಿಲ ಬೊಮ್ಮಣಮಜಲು ಎಂಬಲ್ಲಿನ ನಿವಾಸಿ ಬಾಲಕೃಷ್ಣ ಎಂಬವರ ಆರು ತಿಂಗಳ ಪುತ್ರಿ ಐದು ದಿನಗಳ ಹಿಂದೆ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿತ್ತು. ಮೇ.೨೮ರ ರಾತ್ರಿ ಬಾಲಕೃಷ್ಣ ರು ಮನೆ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಬಾಲಕ್ರಷ್ಣರು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ಮನೆಯವರಿಗೆ ಗೊತ್ತಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top