ಬಸ್ ಚಕ್ರಕ್ಕೆ ತಲೆ ಕೊಟ್ಟು ಆತ್ಮಹತ್ಯೆ

ಕುಶಾಲನಗರದಲ್ಲಿ ವ್ಯಕ್ತಿಯೊಬ್ಬರು ಬಸ್ಸಿನ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45) ಆತ್ಮ ಹತ್ಯೆ ಮಾಡಿಕೊಂಡ ವ್ಯಕ್ತಿ.
ಸೋಮವಾರಪೇಟೆ ಬಾರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವಿವಾಹಿತನಾದ ಈತ ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ತಂಗುತ್ತಿದ್ದ .
ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಮುಂದೆ ಬೀಳಲು ಪ್ರಯತ್ನ ನಡೆಸಿ ವಿಫಲಗೊಂಡಿದ್ದ. ಇಂದಿರಾ ಕ್ಯಾಂಟಿನ್ ಮುಂಭಾಗ ರಾತ್ರಿ 8 ಗಂಟೆಗೆ ಮತ್ತೆ ಈತ ಬಸ್ ಕೆಳಗೆ ಹಾರಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿರುವುದಾಗಿ ಸಂಚಾರ ಪೊಲೀಸ್ ಠಾಣೆ ಅಧಿಕಾರಿ ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top