ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಅರಂತೋಡು ತೊಡಿಕಾನ ಸಂಪರ್ಕ ರಸ್ತೆಯ ಅಡ್ಯಡ್ಕ ಸಮೀಪ ರಸ್ತೆ ಕುಸಿತಗೊಂಡಿದೆ.
ಇದರಿಂದ ಈ ರಸ್ತೆಯ ಮೂಲಕ ಸಂಚಾರರಿಸುವ ಜನರು ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ತೆರಳುವ ಭಕ್ತರು ಗಮನ ಹರಿಸಬೇಕೆಂದು ತಿಳಿಸಲಾಗಿದೆ.
ಭಾರೀ ಮಳೆಯಿಂದ ಅರಂತೋಡು ತೊಡಿಕಾನ ರಸ್ತೆ ಬದಿ ಕುಸಿತ
